ಶ್ರೀ ಶಂಕರ ಭಗವತ್ಪಾದರು ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು- ಎಡನೀರು ಮಠದಲ್ಲಿ ಶೃಂಗೇರಿಶ್ರೀ
ಎಡನೀರು: ಶ್ರೀಶಂಕರ ಭಗವತ್ಪಾದರ ತತ್ವಗಳ ಪಾಲನೆ ಆತ್ಮೋದ್ಧಾರದೊಂದಿಗೆ ಸಕಲ ಸಂಕಷ್ಟಗಳಿಗೆ ಪರಿಹಾರ ನೀಡುತ್ತದೆ ಎಂದು ಶೃಂಗೇರಿ ದಕ್ಷಿಣಾಮ್ನಾಯ ಶ್ರೀ ಶಾರದಾಪೀಠದ ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ನುಡಿದರು. ಎಡನೀರು ಮಠದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಮಂಟಪದಲ್ಲಿ ಜಗದ್ಗುರು ಶ್ರೀ ಶಂಕರ ಭಗವತ್ಪಾದಾಚಾರ್ಯರ ಪಂಚಲೋಹದ ಪ್ರತಿಮೆಯ ಪ್ರತಿಷ್ಠಾಪನೆ ನೆರವೇರಿಸಿ ಅವರು ಆಶೀರ್ವಚನ ನೀಡಿದರು. ನಮಗೆ ಭಾರತದೊಳಗೆ ಸನಾತನ ಧರ್ಮದ ಐಕ್ಯಮತ್ಯವೇ ಪ್ರಧಾನ. ಆಚಾರಾನುಷ್ಠಾನಗಳ ಹೆಸರಲ್ಲಿ ಉತ್ತರಭಾರತ- ದಕ್ಷಿಣ ಭಾರತ ಎಂಬ ವಿಭಜನೆ ಸಲ್ಲದು ಎಂದರು. ದೇಶದ ಚತುರಾಮ್ನಾಯ ಪೀಠ …
Read more “ಶ್ರೀ ಶಂಕರ ಭಗವತ್ಪಾದರು ತೋರಿಸಿದ ಮಾರ್ಗದಲ್ಲಿ ಮುನ್ನಡೆಯಬೇಕು- ಎಡನೀರು ಮಠದಲ್ಲಿ ಶೃಂಗೇರಿಶ್ರೀ”