ಮನೆ ನಿರ್ಮಾಣಕ್ಕೆ ಅಧಿಕಾರಿಗಳ ಅಡಚಣೆ: ಬದಿಯಡ್ಕ ಪಂ.ಅಧ್ಯಕ್ಷರಿಗೆ ದೂರು
ಬದಿಯಡ್ಕ: ಪಂಚಾಯತ್ನಿಂದ ಮಂಜೂರುಗೊಂಡ ಮನೆ ನಿರ್ಮಾಣ ಕಾಮಗಾರಿಗೆ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ವಿವಿಧ ಕಾರಣಗಳನ್ನು ತಿಳಿಸಿ ತಡೆಯೊಡ್ಡಿ ಫಲಾನುಭವಿಗಳನ್ನು ಸಮಸ್ಯೆಗೆ ಸಿಲುಕಿಸುತ್ತಿದ್ದು, ಅಧಿಕಾರಿಗಳ ಇಂತಹ ಕ್ರಮಕ್ಕೆ ಕಡಿವಾಣ ಹಾಕಬೇಕೆಂದು ನೀರ್ಚಾಲು ಸಿಂಧೂರ ಯುವಕ ವೃಂದ ಒತ್ತಾಯಿಸಿದೆ. ಈ ಬೇಡಿಕೆಯನ್ನು ಮುಂದಿರಿಸಿ ಸಿಂಧೂರ ಯುವಕ ವೃಂದದ ಪದಾಧಿಕಾರಿಗಳು ಬದಿಯಡ್ಕ ಪಂಚಾಯತ್ ಅಧ್ಯಕ್ಷ ಡಿ.ಶಂಕರ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮನೆ ನಿರ್ಮಾಣ ಕಾಮಗಾರಿ ವೇಳೆ ಅಧಿಕಾರಿಗಳು ಅಲ್ಲಿಗೆ ತಲುಪಿ ವಿವಿಧ ಕಾರಣಗಳನ್ನು ತಿಳಿಸಿ ದಂಡ ವಿಧಿಸುತ್ತಿದ್ದು, ಇದರಿಂದ …
Read more “ಮನೆ ನಿರ್ಮಾಣಕ್ಕೆ ಅಧಿಕಾರಿಗಳ ಅಡಚಣೆ: ಬದಿಯಡ್ಕ ಪಂ.ಅಧ್ಯಕ್ಷರಿಗೆ ದೂರು”