ಎಸ್ಟಿಯು ಕಾರ್ಯಕರ್ತರಾದ ಶಬರಿಮಲೆ ತೀರ್ಥಾಟಕರಿಗೆ ಬೀಳ್ಕೊಡುಗೆ
ಕಾಸರಗೋಡು: ಕಾಸರಗೋಡು ನಗರದ ಎಸ್ಟಿಯು ಕಾರ್ಯಕರ್ತರು ಹಾಗೂ ತಲೆಹೊರೆ ಕಾರ್ಮಿಕರಾದ ಶಬರಿಮಲೆ ತೀರ್ಥಾಟಕರಿಗೆ ಟೌನ್ ಎಸ್ಟಿಯು ಕಮಿಟಿ ವತಿಯಿಂದ ಬೀ ಳ್ಕೊಡುಗೆ ನೀಡಲಾಯಿತು. ಕಾರ್ಯ ಕ್ರಮವನ್ನು ಮುಸ್ಲಿಂ ಲೀಗ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಕೆ. ಕುಂಞಾಲಿಕುಟ್ಟಿ ಉದ್ಘಾಟಿಸಿದರು. ಅವರು ಮಾತನಾಡಿ ಕೇರಳ ಮತ ಸೌಹಾರ್ದತೆ ಹಾಗೂ ಸಹೋದ ರತೆಯ ನಾಡಾಗಿದೆ. ಎಲ್ಲಾ ಮತ ವಿಭಾಗಗಳ ನಂಬಿಕೆಗಳು ಸಂರಕ್ಷಿಸಲ್ಪಡ ಬೇಕು. ಅದರೊಂದಿಗೆ ಎಲ್ಲಾ ಮತಗಳ ಆಚರಣೆಗಳನ್ನು ಪ್ರೋತ್ಸಾಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ನಗರದ ತಲೆಹೊರೆ ಕಾರ್ಮಿಕರಾದ ಪ್ರವೀಣ್ ಕುಮಾರ್, ತುಷಾರ್ …
Read more “ಎಸ್ಟಿಯು ಕಾರ್ಯಕರ್ತರಾದ ಶಬರಿಮಲೆ ತೀರ್ಥಾಟಕರಿಗೆ ಬೀಳ್ಕೊಡುಗೆ”