ಕೇರಳದಲ್ಲೂ ಜನರು ಬದಲಾವಣೆ ಆಗ್ರಹಿಸುತ್ತಿದ್ದಾರೆ- ಸುಬ್ರಹ್ಮಣ್ಯ ಭಟ್ ಕಜಂಪಾಡಿ
ಕಾಸರಗೋಡು: ಕೇರಳದ ಜನರು ರಾಜಕೀಯ ಬದಲಾವಣೆ ಆಗ್ರಹಿಸುತ್ತಿದ್ದಾರೆ ಎಂದು ಈ ಬಾರಿಯ ಚುನಾವಣಾ ಫಲಿತಾಂಶ ಅದರ ಪ್ರತಿಫಲನವಾಗಲಿದೆ ಎಂದು ಆರ್ಎಸ್ಎಸ್ ಮುಖಂಡ ಸುಬ್ರಹ್ಮಣ್ಯ ಭಟ್ ಕಜಂಪಾಡಿ ನುಡಿದರು. ಕಾಸರಗೋಡು ವಿಧಾನಸಭಾ ಮಂಡಲ ಚುನಾವಣೆಯ ಅಂಗವಾಗಿ ಬಿಜೆಪಿ ಎನ್ಡಿಎ ಪದಾಧಿಕಾರಿಗಳಿಗೆ, ಸಂಘದ ವಿವಿಧ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಏರ್ಪಡಿಸಿದ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ದೇಶದ ಅಭಿವೃದ್ಧಿಗೆ ಕೇರಳ ಕೂಡಾ ಅಭಿವೃದ್ಧಿಗೊಳ್ಳಬೇಕಾಗಿದೆ. ಇದಕ್ಕಾಗಿ ರಾಜಕೀಯ ಆಡಳಿತ ಬದಲಾವಣೆ ಅನಿವಾರ್ಯವಾಗಿದೆ ಎಂದು ಈ ಉದ್ದೇಶದಿಂದ ಹಗಲಿರುಳು ದುಡಿದ ಎಲ್ಲಾ ಕಾರ್ಯಕರ್ತರಿಗೆ …
Read more “ಕೇರಳದಲ್ಲೂ ಜನರು ಬದಲಾವಣೆ ಆಗ್ರಹಿಸುತ್ತಿದ್ದಾರೆ- ಸುಬ್ರಹ್ಮಣ್ಯ ಭಟ್ ಕಜಂಪಾಡಿ”