ಮನೀಶ್ ಕೀರ್ತೇಶ್ವರರ ಕುಟುಂಬಕ್ಕೆ ಲಾಟರಿ ಮಜ್ದೂರ್ ಸಂಘದಿಂದ ಸಹಾಯಹಸ್ತ
ಮಂಜೇಶ್ವರ: ಇತ್ತೀಚೆಗೆ ರೈಲು ಅಪಘಾತದಲ್ಲಿ ಮೃತಪಟ್ಟ ಮಂಜೇಶ್ವರ ಕೀರ್ತೇಶ್ವರ ನಿವಾಸಿ ಮನೀಶ್ ಸ್ಮರಣಾರ್ಥ ಕೇರಳ ಲಾಟರಿ ಮಜ್ದೂರ್ ಸಂಘ ತಲಪಾಡಿ ಘಟಕದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ತಲಪಾಡಿಯಲ್ಲಿ ನಡೆಯಿತು. ಬಿ.ಎಂ.ಎಸ್ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ, ಯಶವಂತಿ ಬೆಜ್ಜ, ಕೇರಳ ಲಾಟರಿ ಮಜ್ದೂರ್ ಸಂಘ ಜಿಲ್ಲಾ ಕಾರ್ಯ ದರ್ಶಿ ಬಾಬುಮೋನ್ ಚೆರ್ಕಳ ನುಡಿನಮನ ಸಲ್ಲಿಸಿದರು. ಪ್ರದೀಷ್ ತಲಪಾಡಿ ಅಧ್ಯಕ್ಷತೆ ವಹಿಸಿದ್ದರು. ಅಗಲಿದ ಮನೀಶ್ರ ಕುಟುಂಬಕ್ಕೆ ಕಾರ್ಮಿಕರು ಸಂಗ್ರಹಿಸಿದ ಮೊತ್ತ ವನ್ನು ಹಸ್ತಾಂತರಿಸಲಾಯಿತು. ಬಿ.ಎಂ.ಎಸ್ ಕೇರಳ ಲಾಟರಿ …
Read more “ಮನೀಶ್ ಕೀರ್ತೇಶ್ವರರ ಕುಟುಂಬಕ್ಕೆ ಲಾಟರಿ ಮಜ್ದೂರ್ ಸಂಘದಿಂದ ಸಹಾಯಹಸ್ತ”