ಪೆರಿಯಪ್ಪಾಡಿ ಶ್ರೀ ಶಾಸ್ತಾರೇಶ್ವರ ದೇವಸ್ಧಾನದಲ್ಲಿ ಜೀರ್ಣೋದ್ಧಾರ ಸಮಿತಿ ಪದಗ್ರಹಣ
ಪೈವಳಿಕೆ: ಪಂಚಾಯತ್ ವ್ಯಾಪ್ತಿಯ ಕುಡಾಲುಮೇರ್ಕಳ ಪೆರಿಯಪ್ಪಾಡಿ ಶ್ರೀ ಶಾಸ್ತಾರೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ ಸಂಬಂಧಿಸಿ ಕಾರ್ಯಚಟುವಟಿಕೆಗಳು ನಡೆಯುತ್ತಿದ್ದು, ಆ ಪ್ರಯುಕ್ತ ನೂತನ ಜೀರ್ಣೋದ್ಧಾರ ಸಮಿತಿಯ ಪದಾದಿಕಾರಿಗಳ, ಸದಸ್ಯರ ಪದಗ್ರಹಣ ಸಮಾರಂಭ, ವಿಜ್ಞಾಪನಾ ಪತ್ರದ ರೂಪುರೇಷೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ಜರಗಿತು.ಆಡಳಿತ ಮೊಕ್ತೇಸರ ಕೆ.ಎಂ. ನಾರಾಯಣ ಭಟ್ ಪೆರಿಯಪ್ಪಾಡಿ ಉದ್ಘಾಟಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ಎಂ.ಕೇಶವ ಭಟ್ ಮಣಿಲ ಅಧ್ಯಕ್ಷತೆ ವಹಿಸಿದ್ದರು. ಸಮಿತಿಯ ಕಾರ್ಯಾಧ್ಯಕ್ಷ ರಘು ಕಲ್ಕಾರ್ ಮಾಣಿ ಮತ್ತು ಉಪಾಧ್ಯಕ್ಷ ದಾಸಪ್ಪ ಸಾಮಾನಿ ಕುಡಾಲುಗುತ್ತು ವಿವಿಧ ಕಾರ್ಯಯೋಜನೆ ಕುರಿತು …
Read more “ಪೆರಿಯಪ್ಪಾಡಿ ಶ್ರೀ ಶಾಸ್ತಾರೇಶ್ವರ ದೇವಸ್ಧಾನದಲ್ಲಿ ಜೀರ್ಣೋದ್ಧಾರ ಸಮಿತಿ ಪದಗ್ರಹಣ”