ಬೀಗ ಜಡಿದ ಮನೆಯಿಂದ ಐದೂವರೆ ಪವನ್ ಚಿನ್ನಾಭರಣ, 40 ಸಾವಿರ ರೂ. ಕಳವು: ತನಿಖೆ ಆರಂಭ
ಹೊಸದುರ್ಗ: ಬೀಗ ಜಡಿದ ಮನೆಗೆ ನುಗ್ಗಿದ ಕಳ್ಳರು ಐದೂವರೆ ಪವನ್ ಚಿನ್ನಾಭರಣ ಹಾಗೂ 4೦,೦೦೦ ರೂಪಾಯಿಗಳನ್ನು ದೋಚಿದ ಘಟನೆಗೆ ಸಂಬಂಧಿಸಿ ನೀಲೇಶ್ವರ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಕರಿಂದಳ ಕಾಲಿಚ್ಚಾಮರ ಮೀರ್ಕಾನಂತಟ್ಟ್ನ ಕೃಷಿಕ ಇರಟ್ಟ ಮುಂಡಕ್ಕಲ್ ಜೋರ್ಜ್ ಸೆಬಾಸ್ಟಿಯನ್ ಎಂಬವರ ಮನೆಯಿಂದ ನಗ-ನಗದು ಕಳವಿಗೀಡಾಗಿದೆ. ಸೋಮವಾರ ಸಂಜೆ ೪ರಿಂದ ಮಂಗಳವಾರ ಬೆಳಿಗ್ಗೆ ೬.೩೦ರ ಮಧ್ಯೆ ಕಳವು ನಡೆದಿರು ವುದಾಗಿ ಸಂಶಯಿಸಲಾಗುತ್ತಿದೆ. ಮನೆಯವರು ಬಾಗಿಲು ಮುಚ್ಚಿ ಮಗಳ ಚಿಕಿತ್ಸೆಗಾಗಿ ಆಲುವಾದ ಆಸ್ಪತ್ರೆಗೆ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಮನೆಯ ಬಾಗಿಲು ತೆರೆದಿಟ್ಟಿರುವುದನ್ನು …
Read more “ಬೀಗ ಜಡಿದ ಮನೆಯಿಂದ ಐದೂವರೆ ಪವನ್ ಚಿನ್ನಾಭರಣ, 40 ಸಾವಿರ ರೂ. ಕಳವು: ತನಿಖೆ ಆರಂಭ”