ಎಕೆಎಂ ಅಶ್ರಫ್ಗೆ ಸಚಿವ ಸ್ಥಾನ ಸಾಧ್ಯತೆ
ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಸತತ ಎgಡನೇ ಬಾರಿ ಗೆಲುವು ಸಾಧಿಸಿರುವ ಎಕೆಎಂ ಅಶ್ರಫ್ರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ. ಈ ವಿಷಯ ಮುಸ್ಲಿಂ ಲೀಗ್ನ ರಾಜ್ಯ ಸಮಿತಿ ಸಕ್ರಿಯವಾಗಿ ಪರಿಗಣಿಸುತ್ತಿದೆಯೆಂಬ ಮಾಹಿತಿಯೂ ಲಭಿಸಿದೆ. ಒಂದನೇ ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ ಸಚಿವ ಸಂಪುಟದಲ್ಲಿ ಇ. ಚಂದ್ರಶೇಖರನ್ ಸಚಿವರಾದ ಬಳಿಕ ಕಳೆದ ಐದು ವರ್ಷದಲ್ಲಿ ಕಾಸರಗೋಡು ಜಿಲ್ಲೆಗೆ ಯಾರಿಗೂ ಸಚಿವ ಸ್ಥಾನ ಲಭಿಸಿಲ್ಲ. ಅಂದು ಹೊಸದುರ್ಗ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಇ. ಚಂದ್ರಶೇಖರನ್ 2016-2021ರ …