ಟೋಲ್ ಪ್ಲಾಜಾ ವಿಷಯಕ್ಕೆ ಸಂಬಂಧಿಸಿ ಅಪಪ್ರಚಾರ: ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಸರಗೋಡು: ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಯ ಚೇಂಬರ್ನಲ್ಲಿ ಚರ್ಚೆಗೆ ತಲುಪಿದ ಜನಪ್ರತಿನಿಧಿಗಳನ್ನು ಆಕ್ಷೇಪಿಸಿ ರುವುದಾಗಿ ಕೆಲವು ಮಾಧ್ಯಮಗಳಲ್ಲಿ ಪ್ರಕಟಗೊಂಡ ಸುದ್ಧಿ ಅಸತ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಟೋಲ್ ಪ್ಲಾಜಾ ವಿಷಯ ನ್ಯಾಯಾಲಯದಲ್ಲಿ ಪರಿಗಣನೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ತೀರ್ಮಾನ ಕೈಗೊಳ್ಳಲು ಸಾಧ್ಯವಾಗದು. ಈ ಬಗ್ಗೆ ಔದ್ಯೋಗಿಕವಾದ ಸಭೆ ಈ ತಿಂಗಳ 22ರಂದು ಕಲೆಕ್ಟ್ರೇಟ್ನಲ್ಲಿ ನಡೆಸಲಾಗಿಲ್ಲ. ಆದರೆ ಚೇಂಬರ್ಗೆ ತಲುಪಿ ಜಿಲ್ಲಾಧಿಕಾರಿಯವರನ್ನು ನೇರವಾಗಿ ಭೇಟಿಯಾದ ಜನಪ್ರತಿನಿಧಿ ಗಳಲ್ಲಿ, ರಾಜಕೀಯ ಪಕ್ಷದವರಲ್ಲಿ ನ್ಯಾಯಾಲ ಯದ ಆದೇಶ ಪ್ರಕಾರ ಕ್ರಮ …
Read more “ಟೋಲ್ ಪ್ಲಾಜಾ ವಿಷಯಕ್ಕೆ ಸಂಬಂಧಿಸಿ ಅಪಪ್ರಚಾರ: ಜಿಲ್ಲಾಧಿಕಾರಿ ಸ್ಪಷ್ಟನೆ”