ಜಿಲ್ಲೆಗೆ ಮಾದಕವಸ್ತು ಸಾಗಾಟ ಪತ್ತೆ: 50 ಗ್ರಾಂ ಎಂಡಿಎಂಎ ವಶ: ಕಾಸರಗೋಡು ನಿವಾಸಿ ಸಹಿತ 3 ಮಂದಿ ಬಂಧನ
ಮಂಜೇಶ್ವರ: ಭಾರೀ ಮಾದಕವಸ್ತುವಾದ ಎಂಡಿಎಂಎ ಸಹಿತ ಮೂರು ಮಂದಿ ಮಂಜೇಶ್ವರದಲ್ಲಿ ಸೆರೆಗೀಡಾಗಿದ್ದಾರೆ. ಕಾಸರಗೋಡು ಆಲಂಪಾಡಿ ಟಿಪ್ಪುನಗರದ ಮುಹಮ್ಮದ್ ಸಹಲ್ ಸಿ.ಎ, ಎರ್ನಾಕುಳಂ ನೋರ್ತ್ ಪರವೂರ್ ಪೊನ್ನಾನಿಯಿಲ್ ಹೌಸ್ನ ಅರುಣ್ ಕುಮಾರ್, ಕಲ್ಲಿಕೋಟೆ ವಡಗರ ಪುತ್ತೂರು ಮಯೂರ ಹೌಸ್ನ ಅನುಷ್ ಎಂ.ಪಿ. ಎಂಬಿವರು ಬಂಧಿತ ವ್ಯಕ್ತಿಗಳಾಗಿದ್ದಾರೆ. ಇವರ ಕೈಯಿಂದ ಸುಮಾರು 50 ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ಸ್ಪೆಶಲ್ ಸ್ಕ್ವಾಡ್ ನಿನ್ನೆ ರಾತ್ರಿ 7.30ರ ವೇಳೆ ಮಂಜೇಶ್ವರ ಪಾವೂರು ರಸ್ತೆಯಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಈ …
Read more “ಜಿಲ್ಲೆಗೆ ಮಾದಕವಸ್ತು ಸಾಗಾಟ ಪತ್ತೆ: 50 ಗ್ರಾಂ ಎಂಡಿಎಂಎ ವಶ: ಕಾಸರಗೋಡು ನಿವಾಸಿ ಸಹಿತ 3 ಮಂದಿ ಬಂಧನ”