ಪಿಣರಾಯಿ ವಿಜಯನ್ ಸರಕಾರ ಸ್ಥಳೀಯಾಡಳಿತ ಸಂಸ್ಥೆಗಳ ಕತ್ತು ಹಿಚುಕುತ್ತಿದೆ- ಎಂ.ಎಲ್. ಅಶ್ವಿನಿ
ಕುಂಬಳೆ: ತೀವ್ರ ಆರ್ಥಿಕ ಸಂದಿಗ್ಧತೆಯನ್ನು ಹಿಮ್ಮೆಟ್ಟಿಸಲು ಸ್ಥಳೀಯಾಡಳಿತ ಸಂಸ್ಥೆಗಳ ನಿಧಿಯನ್ನು ಕಡಿತಗೊಳಿಸಿದ ಪಿಣರಾಯಿ ಸರಕಾರದ ಕ್ರಮ ಸ್ಥಳೀಯಾಡಳಿತ ಸಂಸ್ಥೆಗಳನ್ನು ಆರ್ಥಿಕವಾಗಿ ಹಿಚುಕುತ್ತಿದೆ, ತ್ರಿಸ್ತರ ಪಂಚಾಯತ್ಗಳ ಚಟುವಟಿಗಳ ತಾಳ ತಪ್ಪಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು. ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಆಯೋಜಿಸಿದ ಜನ ಪಂಚಾ ಯತ್ ಸಾರ್ವಜನಿಕ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೊರೋನಾ ಸಮಯದಲ್ಲಿ ಕೆಲಸ ಕಳೆದು ಕೊಂಡು ಹಿಂತಿರುಗಿದ ಅನಿವಾಸಿಗಳಿಗೆ ಆರು ತಿಂಗಳ ವೇತನ ನೀಡುವುದಾಗಿ ತಿಳಿಸಿ ವಂಚಿಸಿದ ಪಿಣರಾಯಿ ಸರಕಾರ …
Read more “ಪಿಣರಾಯಿ ವಿಜಯನ್ ಸರಕಾರ ಸ್ಥಳೀಯಾಡಳಿತ ಸಂಸ್ಥೆಗಳ ಕತ್ತು ಹಿಚುಕುತ್ತಿದೆ- ಎಂ.ಎಲ್. ಅಶ್ವಿನಿ”