ಕೊಳಚೆ ಹೊಂಡಕ್ಕೆ ಬಿದ್ದ ಗರ್ಭಿಣಿ ಹಸುವಿನ ಪ್ರಾಣ ರಕ್ಷಿಸಿದ ಅಗ್ನಿಶಾಮಕದಳ
ನೀರ್ಚಾಲು: ಹುಲ್ಲು ಮೇಯುತ್ತಿದ್ದ ವೇಳೆ ಗರ್ಭಿಣಿ ಹಸುವೊಂದು ಕೊಳಚೆ ಹೊಂಡಕ್ಕೆ ಬಿದ್ದಿದ್ದು ಅಗ್ನಿಶಾಮಕದಳ ಮೇಲಕ್ಕೆತ್ತಿ ಅದರ ಪ್ರಾಣ ರಕ್ಷಿಸಿದ ಘಟನೆ ನಿನ್ನೆ ಬೇಳದಲ್ಲಿ ನಡೆದಿದೆ. ಬೇಳದ ಅಬ್ದುಲ್ ಖಾದರ್ ಎಂಬವರ ಹಿತ್ತಿಲಲ್ಲಿರುವ ಸುಮಾರು 6 ಅಡಿ ಆಳದ ಕೊಳಚೆ ಹೊಂಡಕ್ಕೆ ಗರ್ಭಿಣಿ ಹಸು ನಿನ್ನೆ ಜಾರಿ ಬಿದ್ದಿದೆ. ಅದನ್ನು ಮೇಲಕ್ಕೆತ್ತಲು ಸ್ಥಳೀಯರು ಭಾರೀ ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಊರವರು ನೀಡಿದ ಮಾಹಿತಿಯಂತೆ ಅಸಿಸ್ಟೆಂಟ್ ಸ್ಟೇಶನ್ ಆಫೀಸರ್ ಆರ್. ವಿನೋದ್ ಕುಮಾರ್ ನೇತೃತ್ವದ ಕಾಸರಗೋಡು ಅಗ್ನಿಶಾಮಕದಳ ತಲುಪಿ ಕ್ಯಾನ್ವಾಸ್ …
Read more “ಕೊಳಚೆ ಹೊಂಡಕ್ಕೆ ಬಿದ್ದ ಗರ್ಭಿಣಿ ಹಸುವಿನ ಪ್ರಾಣ ರಕ್ಷಿಸಿದ ಅಗ್ನಿಶಾಮಕದಳ”