ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ
ಕಾಸರಗೋಡು: ಭಾರತೀಯ ಸಂಸ್ಕೃತಿ ಜಗತ್ತಿಗೆ ನೀಡಿದ ದೊಡ್ಡ ಸಂದೇಶ ಧರ್ಮವಾಗಿದೆ. ಸಮಸ್ತ ವೇದ ಸಾರ ಸಂಗ್ರಹವಾದ ಭಗವದ್ಗೀತೆ ಧರ್ಮದಿಂದ ಆರಂಭಗೊAಡು ‘ಮಮ’ ಎಂಬ ತನ್ನ ಧರ್ಮದ ಬಗ್ಗೆ ಸಾರಿದೆ. ಇದರಿಂದಲೇ ಧರ್ಮವೇ ಪ್ರಧಾನವಾದುದು, ಶ್ರೇಯಸ್ಸೂ, ಪ್ರೇಯಸ್ಸೂ ನೀಡುವುದೇ ಆ ಧರ್ಮವಾಗಿದೆ ಎಂದು ಕಾಸರಗೋಡು ಮಾತಾ ಅಮೃತಾನಂದಮಯೀ ಮಠದ ಬ್ರಹ್ಮಚಾರಿ ಶ್ರೀ ವೇದ ವೇದಾಮೃತ ಚೈತನ್ಯ ಆಶೀರ್ವಚನದಲ್ಲಿ ತಿಳಿಸಿದರು.ನುಳ್ಳಿಪ್ಪಾಡಿಯ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋ ತ್ಸವದ ಅಂಗವಾಗಿ ನಿನ್ನೆ ನಡೆದ ಧಾರ್ಮಿಕ …
Read more “ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ”