ಮಾದಕದ್ರವ್ಯ ಸಾಗಾಟ ಪ್ರಕರಣ :ಆರೋಪಿಗೆ ಎರಡು ವರ್ಷ ಸಜೆ, ಜುಲ್ಮಾನೆ
ಕಾಸರಗೋಡು: ಕಾರಿನಲ್ಲಿ ಮಾದಕ ದ್ರವ್ಯ ಸಾಗಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಅವರು ಎರಡು ವರ್ಷ ಮೂರು ತಿಂಗಳ ಕಠಿಣ ಸಜೆ ಹಾಗೂ ೨೫,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಕಣ್ಣೂರು ಮುಳಪ್ಪಿಲಂಗಾಡ್ ಕುಳಂ ಬಜಾರಿನ ರುಹೈಬ್ ಸಿ.ವಿ.(35) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ನಾಲ್ಕು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇ ಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2019 ಸೆಪ್ಟಂಬರ್ 6ರಂದು …
Read more “ಮಾದಕದ್ರವ್ಯ ಸಾಗಾಟ ಪ್ರಕರಣ :ಆರೋಪಿಗೆ ಎರಡು ವರ್ಷ ಸಜೆ, ಜುಲ್ಮಾನೆ”