ಕೇಂದ್ರ ಸರಕಾರದ ಯೋಜನೆಗಳನ್ನು ಕಮ್ಯೂನಿಸ್ಟ್ ಸರಕಾರದ್ದೆಂದು ಬಿಂಬಿಸಲಾಗುತ್ತಿದೆ- ನಳಿನ್ ಕುಮಾರ್ ಕಟೀಲ್
ಬದಿಯಡ್ಕ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಎಲ್ಲಾ ವಿಭಾಗದವರಿಗೆ ಸಮಾನವಾದ ರೀತಿಯಲ್ಲಿ ಯೋಜನೆಗಳನ್ನು ತಲುಪಿಸುವಾಗ ಕೇರಳದಲ್ಲಿ ಕಮ್ಯುನಿಸ್ಟ್ ಸರಕಾರ ಕೇಂದ್ರ ಯೋಜನೆಗಳನ್ನು ಅನುಷ್ಠಾನಗೊಳಿಸದೆ, ಯೋಜನೆಗಳು ತಮ್ಮದೆಂದು ಬಿಂಬಿಸುವ ದುಷ್ಠ ಆಡಳಿತ ನಡೆಸುತ್ತಿರುವುದಾಗಿ ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಕುಂಬ್ಡಾಜೆ ಪಂಚಾಯತ್ ಮೈಲ್ತೊಟ್ಟಿ ಎಸ್ಸಿ ಕಾಲನಿಯಲ್ಲಿ ನಿನ್ನೆ ನಡೆದ ಕುಟುಂಬ ಸಂಗಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಿಜೆಪಿಯು ಎಲ್ಲರ ಕ್ಷೇಮಕ್ಕಾಗಿ ಎಲ್ಲಾ ಪಂಗಡದವರಿಗೆ ಆದ್ಯತೆ ನೀಡುವ ಮೂಲಕ ಆಡಳಿತ ನಡೆಸುತ್ತಿದ್ದು, …
Read more “ಕೇಂದ್ರ ಸರಕಾರದ ಯೋಜನೆಗಳನ್ನು ಕಮ್ಯೂನಿಸ್ಟ್ ಸರಕಾರದ್ದೆಂದು ಬಿಂಬಿಸಲಾಗುತ್ತಿದೆ- ನಳಿನ್ ಕುಮಾರ್ ಕಟೀಲ್”