ಸಿಪಿಎಂ- ಬಿಜೆಪಿ ಒಳ ಒಪ್ಪಂದದ ದುರಾಡಳಿತಕ್ಕೆ ಕೊಟ್ಟ ಉತ್ತರ ಯುಡಿಎಫ್ ಗೆಲುವು- ಕಾಂಗ್ರೆಸ್
ಪೈವಳಿಕೆ: ಪೈವಳಿಕೆ ಪಂಚಾಯತ್ನಲ್ಲಿ ಕಳೆದ ಐದು ವರ್ಷಗಳಿಂದ ಸಿ.ಪಿ.ಎಂ. ಹಾಗೂ ಬಿ.ಜೆ.ಪಿ. ಒಳ ಒಪ್ಪಂದ ಮೂಲಕ ನಡೆಸಿಕೊಂಡು ಬಂದ ದುರಾಡಳಿತಕ್ಕೆ ಜನತೆ ತಕ್ಕ ಉತ್ತರ ನೀಡುವ ಮೂಲಕ ಐಕ್ಯರಂಗ ಹೆಚ್ಚು ಸ್ಥಾನಗಳನ್ನು ಪಡೆಯಲು ಕಾರಣವಾಯಿತು ಎಂದು ಪೈವಳಿಕೆ ಮಂಡಲ ಕಾಂಗ್ರೆಸ್ ಸಮಿತಿ ತಿಳಿಸಿದೆ. ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಂಡಲ ಅಧ್ಯಕ್ಷ ವಸಂತ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಬ್ಲೋಕ್ ಪಂ.ಮಜಿರ್ಪಳ್ಳ ಡಿವಿಶನ್ ನಿಂದ ಆಯ್ಕೆಯಾದ ಮೋಹನ ರೈ ಕಯ್ಯಾರು ಹಾಗೂ ವಿವಿಧ ವಾರ್ಡ್ ಗಳಲ್ಲಿ ಆಯ್ಕೆಯಾದ ರಾಘವೇಂದ್ರ …
Read more “ಸಿಪಿಎಂ- ಬಿಜೆಪಿ ಒಳ ಒಪ್ಪಂದದ ದುರಾಡಳಿತಕ್ಕೆ ಕೊಟ್ಟ ಉತ್ತರ ಯುಡಿಎಫ್ ಗೆಲುವು- ಕಾಂಗ್ರೆಸ್”