ಕಾರು ಢಿಕ್ಕಿ ಹೊಡೆದು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳಿಗೆ ಗಾಯ: ಅದನ್ನು ಕಂಡ ಆಟೋಚಾಲಕ ಆಸಿಡ್ ಸೇವಿಸಿ ಆತ್ಮಹತ್ಯೆ
ಕಾಸರಗೋಡು: ಆಟೋರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಆಟೋದಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿರುವು ದನ್ನು ಕಂಡ ಪ್ರಸ್ತುತ ಆಟೋ ಚಾಲಕ ಆಸಿಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ನಡೆದಿದೆ. ಬೇತೂರುಪಾರ ಸಮೀಪದ ಪಳ್ಳಿಂಜಿ ನಿವಾಸಿ ದಿ| ಶೇಖರನ್ ನಾಯರ್- ಕಮಲಾಕ್ಷಿ ದಂಪತಿ ಪುತ್ರ ಕೆ. ಅನೀಶ್ (40) ಸಾವನ್ನಪ್ಪಿದ ಆಟೋ ಚಾಲಕನಾಗಿದ್ದಾರೆ. ಬೇತೂರುಪಾರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಮೂವರು ವಿದ್ಯಾರ್ಥಿಗಳನ್ನು ಹೇರಿ ಕೊಂಡು ಅನೀಶ್ ತನ್ನ ಆಟೋರಿಕ್ಷಾ ದಲ್ಲಿ ನಿನ್ನೆ ಬೇತೂರು ಪಾರದಿಂದ ಪಳ್ಳಂಜಿಗೆ ಹೋಗುತ್ತಿದ್ದ ದಾರಿ ಮಧ್ಯೆ ಆ …