ಕುಂಬಳೆ ಆಟೋರಿಕ್ಷಾ ಕಾರ್ಮಿಕರಿಗೆ ಪಂಚಾಯತ್ ಕಿರುಕುಳ ಕೊನೆಗೊಳಿಸಬೇಕು- ಬಿಎಂಎಸ್
ಕುಂಬಳೆ: ಆಟೋರಿಕ್ಷಾ ಮಜ್ದೂರ್ ಸಂಘ ಕುಂಬಳೆ ಯೂನಿಟ್ ಸಭೆ ಕುಂಬಳೆ ಜಯ ಮಾರುತಿ ವ್ಯಾಯಾಮ ಶಾಲೆಯಲ್ಲಿ ಸಮಿತಿ ಉಪಾಧ್ಯಕ್ಷ ಸುನಿಲ್ರ ಅಧ್ಯಕ್ಷತೆಯಲ್ಲಿ ನಡೆಯಿತು. ಕುಂಬಳೆ ನಗರದಲ್ಲಿ ಪದೇ ಪದೇ ಬಸ್ ನಿಲ್ದಾಣವನ್ನು ಬದಲಾವಣೆ ಮಾಡಿ ಜನರಿಗೆ ಹಾಗೂ ಆಟೋ ಕಾರ್ಮಿಕರಿಗೆ ತೊಂದರೆ ಕೊಡುವುದನ್ನು ಕೊನೆಗೂಳಿಸಬೇಕು ಹಾಗೂ ಕುಂಬಳೆ ನಗರದಲ್ಲಿ ಆಟೋಗಳ ಸಂಖ್ಯೆ ಹೆಚ್ಚಾಗುವುದÀಕ್ಕೆ ಕಡಿವಾಣ ಹಾಕಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಯಿತು. ಕಳೆದ ಕೆಲವು ವರ್ಷಗಳಿಂದ ಕುಂಬಳೆ ನಗರದಲ್ಲಿ ಶಾಶ್ವತವಾದ ಸುಸಜಿgತ ಬಸ್ ನಿಲ್ದಾಣ ಇಲ್ಲದೆ ಪ್ರಯಾಣೆಕರು ಕಷ್ಟಪಡುತ್ತಿರುವಾಗ …
Read more “ಕುಂಬಳೆ ಆಟೋರಿಕ್ಷಾ ಕಾರ್ಮಿಕರಿಗೆ ಪಂಚಾಯತ್ ಕಿರುಕುಳ ಕೊನೆಗೊಳಿಸಬೇಕು- ಬಿಎಂಎಸ್”