ಅಧ್ಯಾಪಿಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಹೊಸದುರ್ಗ: ಪಯ್ಯನ್ನೂರು ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದ ಪ್ರಾಥಮಿಕ ಅಧ್ಯಾಪಿಕೆ ಕ್ವಾರ್ಟರ್ಸ್ನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಉತ್ತರ ಪ್ರದೇಶದ ಮುಸಾಫರ್ ನಗರ್ ಮೆಹ್ಲಾಕಿಯ ಲೋಕೇಶ್ ಕುಮಾರ್ ಎಂಬವರ ಪುತ್ರಿ ಸುರಭಿಪಾಲ್ (29) ಮೃತ ಅಧ್ಯಾಪಿಕೆ. ನಿನ್ನೆ ರಾತ್ರಿ 9 ಗಂಟೆಗೆ ಕುಂಞಿಮಂಗಲಂ ಎಡಾಟ್ನ ಕ್ವಾರ್ಟರ್ಸ್ನ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ. 2023 ಡಿ. 13ರಂದು ಸುರಭಿಪಾಲ್ ಪಯ್ಯನ್ನೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಅಧ್ಯಾಪಿಕೆಯಾಗಿ ನೇಮಕಗೊಂಡಿದ್ದರು. ಆತ್ಮಹತ್ಯೆಗೈಯ್ಯಲು ಕಾರಣವೇನೆಂದು ತಿಳಿದು ಬಂದಿಲ್ಲ. ಮೃತದೇಹವನ್ನು …
Read more “ಅಧ್ಯಾಪಿಕೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ”