ವಿದ್ಯುತ್ ತಂತಿ, ಮರ ದೇಹದ ಮೇಲೆ ಬಿದ್ದು ಗಾಯಗೊಂಡ ವಲಸೆ ಕಾರ್ಮಿಕ ಮೃತ್ಯು
ಮಂಜೇಶ್ವರ: ವಿದ್ಯುತ್ ತಂತಿ ಹಾಗೂ ಮರ ತುಂಡಾಗಿ ದೇಹದ ಮೇಲೆ ಬಿದ್ದು ಗಾಯಗೊಂಡು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ವಲಸೆ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಉತ್ತರ ಪ್ರದೇಶ ಬಹ್ರೈಚ್, ಪಿಪ್ರಾ ಗೌರಾ ನಿವಾಸಿ ಗುಲಾಬ್ ಎಂಬವರ ಪುತ್ರ ವೀರೇಂದ್ರ (44) ಸಾವನ್ನಪ್ಪಿದ ದುರ್ದೈವಿ. ಇವರು ಉಪ್ಪಳ ರೈಲು ನಿಲ್ದಾಣ ಬಳಿ ಬಾಡಿಗೆ ಮನೆಯಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದರು. ಜನವರಿ 12ರಂದು ಮಧ್ಯಾಹ್ನ 2 ಗಂಟೆಗೆ ತೂಮಿನಾಡು ಲಕ್ಷಂವೀಡ್ ಕಾಲನಿಯ ಸಮೀಪದ ಮನೆಯಲ್ಲಿ ಕಾಂಕ್ರೀಟ್ ಕೆಲಸದಲ್ಲಿ ನಿರತರಾಗಿದ್ದ …
Read more “ವಿದ್ಯುತ್ ತಂತಿ, ಮರ ದೇಹದ ಮೇಲೆ ಬಿದ್ದು ಗಾಯಗೊಂಡ ವಲಸೆ ಕಾರ್ಮಿಕ ಮೃತ್ಯು”