ಕುಂಬಳೆ ಪಂ.ನಲ್ಲಿ ಬೆಂಕಿ ಚೆಂಡು ಸ್ಪರ್ಧೆ ಒಡ್ಡುವ ಎನ್. ಕೇಶವ ನಾಯಕ್
ಕುಂಬಳೆ: ಪಂಚಾಯತ್ನ 24ನೇ ವಾರ್ಡ್ ಶೇಡಿಕಾವುನಿಂದ ಉರಿಯುವ ಪಂಜು ಚಿಹ್ನೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎನ್. ಕೇಶವ ನಾಯಕ್ ಪಂಚಾಯತ್ನಲ್ಲಿ ಬೆಂಕಿಯ ಚೆಂಡುನಂತೆ ಸ್ಪರ್ಧೆ ಒಡ್ಡುತ್ತಿರುವುದಾಗಿ ಅಭಿಪ್ರಾಯಪಡ ಲಾಗಿದೆ. ಮಾಹಿತಿ ಹಕ್ಕು ಕಾರ್ಯಕರ್ತ ನಾಗಿ ಹಾಗೂ ಭ್ರಷ್ಟಾಚಾರ, ಪ್ರಕೃತಿ ಶೋಷಣೆ ವಿರುದ್ಧ ಹೋರಾಟ ನಡೆಸುತ್ತಿರುವ ಇವರು ಪಂಚಾಯ ತ್ನಲ್ಲಿ ಹೆಚ್ಚಿನವರಿಗೆ ಪರಿಚಿತರಾದ ವ್ಯಕ್ತಿಯಾಗಿ ದ್ದಾರೆ. ಪಂಚಾಯತ್ನಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿ ಇವರು ಸ್ವತಂತ್ರ ಅಭ್ಯರ್ಥಿಯಾಗಿ ನಿಂತು ಪಂಚಾ ಯತ್ನ್ನು ಸ್ವಚ್ಛಗೊಳಿಸಲು ತೀರ್ಮಾ ನಿಸಿದ್ದೇನೆ ಎಂದು …
Read more “ಕುಂಬಳೆ ಪಂ.ನಲ್ಲಿ ಬೆಂಕಿ ಚೆಂಡು ಸ್ಪರ್ಧೆ ಒಡ್ಡುವ ಎನ್. ಕೇಶವ ನಾಯಕ್”