ಬದಿಯಡ್ಕ ಪಂಚಾಯತ್ ಮಳೆಗಾಲ ಪೂರ್ವ ಸ್ವಚ್ಛತಾ ಸಂದೇಶ ರ್ಯಾಲಿ
ಬದಿಯಡ್ಕ: ರೋಗ ಬಂದಮೇಲೆ ಚಿಕಿತ್ಸೆ ಮಾಡುವುದರ ಬದಲು ರೋಗ ಬಾರದಂತೆ ತಡೆಗಟ್ಟಲು ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವುದೇ ಜಾಣತನ. ಮಳೆಗಾಲದಲ್ಲಿ ಅನೇಕ ಸಾಂಕ್ರಾಮಿಕ ರೋಗಗಳು ಹುಟ್ಟಿಕೊ ಳ್ಳುತ್ತವೆ. ಈ ನಿಟ್ಟಿನಲ್ಲಿ ಸ್ವಚ್ಛತೆಗೆ ಆದ್ಯತೆ ಯನ್ನು ನೀಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ ಎಂದು ಬದಿಯಡ್ಕ ಪಂ. ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ.ತಿಳಿಸಿದರು.ಬದಿಯಡ್ಕ ಪಂ. ನೇತೃತ್ವದಲ್ಲಿ ಮಳೆಗಾಲ ಪೂರ್ವ ಸ್ವಚ್ಛತಾ ಕಾರ್ಯದ ಅಂಗವಾಗಿ ನಡೆದ ಸಂದೇಶ ರ್ಯಾಲಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಹಮೀದ್ ಕೆಡಂಜಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ …
Read more “ಬದಿಯಡ್ಕ ಪಂಚಾಯತ್ ಮಳೆಗಾಲ ಪೂರ್ವ ಸ್ವಚ್ಛತಾ ಸಂದೇಶ ರ್ಯಾಲಿ”