ಸಹಕಾರಿ ಸಪ್ತಾಹದಂಗವಾಗಿ ಸೆಮಿನಾರ್ ಯಶಸ್ವಿಗೆ ಪೂರ್ವಭಾವಿ ಸಭೆ
ಮಂಜೇಶ್ವರ: 72 ನೇ ಸಹಕಾರಿ ಸಪ್ತಾಹದಂಗವಾಗಿ ನವೆಂಬರ್ 16ರಂದು ವರ್ಕಾಡಿ ಅಗ್ರಿಕಲ್ಚರ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆಯುವ ಸೆಮಿನಾರ್ ಯಶಸ್ವಿಗೊಳಿಸಲು ನಿನ್ನೆ ಸೊಸೈಟಿಯ ಅಧ್ಯಕ್ಷ ವಿಶ್ವನಾಥ ಕುದುರು ಇವರ ಅಧ್ಯಕ್ಷತೆಯಲ್ಲಿ ಸಭೆ ಜರಗಿತು. ಕಾಸರಗೋಡು ಸರ್ಕಲ್ ಸಹಕಾರಿ ಯೂನಿಯನ್ ಅಧ್ಯಕ್ಷ ಕೆ.ಆರ್ ಜಯಾನಂದ ಉದ್ಘಾಟಿಸಿ ವಿವರಿಸಿದರು. ಮಂಜೇಶ್ವರ ತಾಲೂಕಿನ ವಿವಿಧ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. ಸಮಿತಿಗೆ ಅಧ್ಯಕ್ಷರಾಗಿ ವಿಶ್ವನಾಥ ಕುದುರು, (ಅಧ್ಯಕ್ಷ ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ), ಉಪಾಧ್ಯಕ್ಷರಾಗಿ ರಾಮಚಂದ್ರ …
Read more “ಸಹಕಾರಿ ಸಪ್ತಾಹದಂಗವಾಗಿ ಸೆಮಿನಾರ್ ಯಶಸ್ವಿಗೆ ಪೂರ್ವಭಾವಿ ಸಭೆ”