ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಧರ್ಮ ಆಧಾರಿತ ಹೆಸರಿಡುವಂತಿಲ್ಲ
ತಿರುವನಂತಪುರ: ಕೇರಳದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಧರ್ಮದ ಆಧಾರದಲ್ಲಿ ಹೆಸರು ಇಡುವಂತಿಲ್ಲವೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರಂತೆ ರಾಜ್ಯದಲ್ಲಿ ಇನ್ನು ಮುಂದೆ ಹೊಸದಾಗಿ ಸ್ಥಾಪಿಸಲಾಗುವ ಯಾವುದೇ ಸರಕಾರಿ ಹಾಗೂ ಸರಕಾರಿ ಸಾಮ್ಯದ ವಿಶ್ವವಿದ್ಯಾಲಯಗಳು, ಸರಕಾರಿ ಶಾಲೆಗಳು, ಕಾಲೇಜುಗಳು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಧರ್ಮ ಆಧಾರಿತ ಹೆಸರು ಇಡಬಾರದೆಂದು ಸರಕಾರ ನಿರ್ದೇಶ ನೀಡಿದೆ. ಆದರೆ ಸದ್ಯ ಅಸ್ತಿತ್ವದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಈ ಹೊಸ …
Read more “ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳಿಗೆ ಇನ್ನು ಧರ್ಮ ಆಧಾರಿತ ಹೆಸರಿಡುವಂತಿಲ್ಲ”