ಬಿಜೆಪಿ ಬಜಕೂಡ್ಲು ಬೂತ್ ಸಮಿತಿ ರಚನಾ ಸಭೆ
ಪೆರ್ಲ: ಬಿಜೆಪಿ ಎಣ್ಮಕಜೆ ಪಂ. 12ನೇ ವಾರ್ಡು ಬಜಕೂಡ್ಲು 210ನೇ ಬೂತ್ ಸಮಿತಿ ಸಭೆ ಬಜಕೂಡ್ಲಿನ ಪದ್ಮನಾಭ ಸುವರ್ಣ ಅವರ ನಿವಾಸದಲ್ಲಿ ಜರುಗಿತು. ಪಂಚಾಯತ್ ಸಮಿತಿ ಅಧ್ಯಕ್ಷ ರಮಾನಂದ ಎಡಮಲೆ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಸಮಿತಿ ಕಾರ್ಯದರ್ಶಿ ಸುಮಿತ್ರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಭಟ್ ಪತ್ತಡ್ಕ, ಕ್ಯಾಂಪ್ಕೋ ಮಾಜಿ ಉಪಾಧ್ಯಕ್ಷ ಶಂ.ನಾ ಖಂಡಿಗೆ, ಮಂ ಜೇಶ್ವರ ಬ್ಲಾಕ್ ಪಂ. ಸದಸ್ಯೆ ವಿದ್ಯಾ ಕುಮಾರಿ, ಗ್ರಾಮ ಪಂ. ಸದಸ್ಯ ಕೃಷ್ಣಪ್ಪ ಬಜಕೂಡ್ಲು, ಹಿರಿಯ ಕಾರ್ಯಕರ್ತ ಸದಾಶಿವ ಭಟ್ ಹರಿನಿಲಯ, …