ತಿರುವನಂತಪುರದಲ್ಲಿ ಅನುರಣಿಸಲಿದೆ ಕನ್ನಡ ಕಲರವ: ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ 23ರಂದು
ಕಾಸರಗೋಡು: ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ, ಭಾರತ್ ಭವನ್ ತಿರುವನಂತಪುರ ಕೇರಳ ಸರಕಾರ ಇದರ ಆಶ್ರಯದಲ್ಲಿ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ ಹಾಗೂ ಕೃತಿ ಬಿಡುಗಡೆ ಈ ತಿಂಗಳ 23ರಂದು ಬೆಳಿಗ್ಗೆ 9ರಿಂದ ತಿರುವನಂತಪುರ ತೈಕಾಡ್ ಪೌಂಡ್ ಕಾಲನಿ ಸಿ.ವಿ. ರಾಮನ್ ಪಿಳ್ಳೆ ರಸ್ತೆಯಲ್ಲಿರುವ ಭಾರತ್ ಭವನದಲ್ಲಿ ನಡೆಯಲಿದೆ. 9ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 10ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಜಿ.ಆರ್. ಅನಿಲ್ ಉದ್ಘಾಟಿಸುವರು. ಕರ್ನಾಟಕ …
Read more “ತಿರುವನಂತಪುರದಲ್ಲಿ ಅನುರಣಿಸಲಿದೆ ಕನ್ನಡ ಕಲರವ: ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ 23ರಂದು”