ಕಾರು ತಡೆದು ನಿಲ್ಲಿಸಿ 3,37,500 ರೂ. ಎಗರಿಸಿದ ಪ್ರಕರಣ: ಪೊಲೀಸರ ಬಂಧನ
ಕಲ್ಪೆಟ್ಟ: ಸಾರ್ವಜನಿಕರಿಗೆ ಸಂರಕ್ಷಣೆ ಒದಗಿಸಬೇಕಾದ ಪೊಲೀಸರೇ ಪ್ರಯಾಣಿಕರನ್ನು ತಡೆದು ನಿಲ್ಲಿಸಿ ಹಣ ಎಗರಿಸಿದ ಘಟನೆ ಕಲ್ಪೆಟ್ಟದಲ್ಲಿ ನಡೆದಿದೆ. ಈ ಸಂಬಂಧ ವೈತ್ತಿರಿ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಆಫೀಸರ್ಗಳಾದ ಕಲ್ಪೆಟ್ಟದ ಅಬ್ದುಲ್ ಶುಕೂರ್ (34), ಕೋಟವಯಲ್ನ ಅಬ್ದುಲ್ ಮಜೀದ್ (44), ಚಾಲಕ ಚಂಗುತ್ತರದ ಬಿನೀಶ್ (44) ಎಂಬಿವರನ್ನು ಕ್ರೈಂಬ್ರಾಂಚ್ ಬಂಧಿಸಿದೆ. ಕಳೆದ ಸೆ.೧೫ರಂದು ಕಾರು ಪ್ರಯಾಣಿಕರನ್ನು ತಡೆದು ನಿಲ್ಲಿಸಿ ಈ ಮೂವರು 3,37,500 ರೂ. ಎಗರಿಸಿರುವುದಾಗಿ ದೂರಲಾಗಿದೆ. ಕಾರಿನಲ್ಲಿ ಹಣ ಸಾಗಿಸಲಾಗುತ್ತಿದೆಯೆಂಬ ಮಾಹಿತಿಯಂತೆ ವೈತ್ತಿರಿ ಪೊಲೀಸ್ ಇನ್ಸ್ಪೆಕ್ಟರ್ …
Read more “ಕಾರು ತಡೆದು ನಿಲ್ಲಿಸಿ 3,37,500 ರೂ. ಎಗರಿಸಿದ ಪ್ರಕರಣ: ಪೊಲೀಸರ ಬಂಧನ”