ಶಬರಿಮಲೆ ದರ್ಶನಕ್ಕೆ ತೆರಳಿದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತ್ಯು
ಕಾಸರಗೋಡು: ಶಬರಿಮಲೆ ದರ್ಶನಕ್ಕೆ ತೆರಳಿದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತಪಟ್ಟರು. ಪೆರಿಯಾಟಡ್ಕ ದೇವನ್ ಪೊಡಿಚ್ಚಪ್ಪಾರ ಕರಿಂಬಾಲಕ್ಕಾಲ್ ಹೌಸ್ನ ಎಂ. ಬಾಲಕೃಷ್ಣನ್ (63) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 4 ಗಂಟೆಗೆ ಪಂಪಾದಿಂದ ಶಬರಿಮಲೆಗಿರುವ ದಾರಿಯಲ್ಲಿ ನೀಲಿ ಮಲೆ ಏರುತ್ತಿದ್ದಂತೆ ಕುಸಿದು ಇವರು ಬಿದ್ದಿದ್ದಾರೆ. ಕೂಡಲೇ ನೀಲಿಮಲೆ ಕಾರ್ಡಿಯೋಲಜಿ ಸೆಂಟರ್ಗೆ ತಲುಪಿ ಸಿದರೂ ಜೀವ ರಕ್ಷಿಸಲಾಗಲಿಲ್ಲ. ಬಾಲ ಕೃಷ್ಣನ್ ಪತ್ನಿ ಕೆ.ವಿ. ಪ್ರತಿಭಾ, ಕಿರಿಯ ಪುತ್ರ ಗೋಪ ಕುಮಾರ್ ಎಂಬಿವ ರೊಂದಿಗೆ ಶನಿವಾರ ಶಬರಿಮಲೆಗೆ ತೆರಳಿದ್ದರು. ಸೌದಿಯಲ್ಲಿ ಹಲವು …
Read more “ಶಬರಿಮಲೆ ದರ್ಶನಕ್ಕೆ ತೆರಳಿದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತ್ಯು”