ಬಸ್ ನೌಕರರ ಸಮಸ್ಯೆಗಳಿಗೆ ಪರಿಹಾರ ಕ್ರಮ ಕೈಗೊಳ್ಳಬೇಕು-ಬಿಎಂಎಸ್
ಕಾಸರಗೋಡು: ಕೋವಿಡ್ ಮಹಾಮಾರಿ ಬಳಿಕ ಕಾರ್ಮಿಕ ವಲಯದಲ್ಲಿ ಅತೀ ಹೆಚ್ಚು ಸಂದಿಗ್ಧತೆ ಎದುರಿಸಬೇಕಾಗಿ ಬಂದಿರುವುದು ಬಸ್ ನೌಕರರಾಗಿದ್ದಾರೆ. ಆದ್ದರಿಂದ ಬಸ್ ನೌಕರರು ಎದುರಿಸುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾಣಬೇಕೆಂದು ಕಾಸರಗೋಡು ಬಿಎಂಎಸ್ ಕಚೇರಿಯಲ್ಲಿ ನಡೆದ ಬಸ್ ಆಂಡ್ ಹೆವಿ ವೆಹಿಕಲ್ ಮಜ್ದೂರ್ ಸಂಘದ ವಾರ್ಷಿಕ ಸಮ್ಮೇಳನ ಒತ್ತಾಯಿಸಿದೆ. ಕೋವಿಡ್ನ ಬಳಿಕ ಸಾವಿರಾರು ಮಂದಿ ಬಸ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಕಾರ್ಮಿಕರು ಕಾರಣವಲ್ಲದಿದ್ದರೂ ಅವರ ವಿರುದ್ಧ ಕೇಸು ದಾಖಲಿಸುವಂತಹ ಘಟನೆಗಳು ನಡೆಯುತಿದೆಯೆಂದು ಸಮ್ಮೇಳನ ತಿಳಿಸಿದೆ. ಪಿಸಿಸಿ ಸರ್ಟಿಫಿಕೇಟ್ ಕಡ್ಡಾಯಗೊಳಿಸಕೂಡದೆಂದು …
Read more “ಬಸ್ ನೌಕರರ ಸಮಸ್ಯೆಗಳಿಗೆ ಪರಿಹಾರ ಕ್ರಮ ಕೈಗೊಳ್ಳಬೇಕು-ಬಿಎಂಎಸ್”