ಕಡು ಬಡತನಮುಕ್ತ ಕೇರಳ ಎಂಬ ಘೋಷಣೆ ಎಡರಂಗ ಸರಕಾರದ ವಂಚನೆ- ಮುಕುಂದನ್ ಪಳ್ಳಿಯರ
ಕಾಸರಗೋಡು: ಕಡು ಬಡತನಮುಕ್ತ ಕೇರಳ ಎಂಬ ಘೋಷಣೆ ಕೇವಲ ರಾಜಕೀಯ ಹಕ್ಕುವಾದ ಮಂಡನೆ ಮಾತ್ರವಾಗಿದೆ. ಈ ಮೂಲಕ ಕೇರಳದ ಲಕ್ಷಾಂತರ ಮಂದಿ ಬಡ ಬುಡಕಟ್ಟು ಜನಾಂಗದ ಕುಟುಂಬಗಳನ್ನು ರಾಜ್ಯ ಸರಕಾರ ವಂಚಿಸಿದೆ ಎಂದು ಪರಿಶಿಷ್ಟ ವರ್ಗ ಮೋರ್ಚಾ ರಾಜ್ಯ ಅಧ್ಯಕ್ಷ ಮುಕುಂದನ್ ಪಳ್ಳಿಯರ ತಿಳಿಸಿದ್ದಾರೆ. ಎಸ್ಟಿ ಮೋರ್ಚಾ ಜಿಲ್ಲಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡು ತ್ತಿದ್ದರು. ಕಡು ಬಡತನಮುಕ್ತ ರಾಜ್ಯವೆಂಬ ಸುಳ್ಳು ಹಕ್ಕು ವಾದ ಮಂಡಿಸಿರುವುದರಿಂದ ಬುಡಕಟ್ಟು ಜನಾಂಗದವರ ಸಹಿತ ಬಡ ಜನರಿಗೆ ಆರ್ಥಿಕ ಸೌಲಭ್ಯಗಳು ಲಭಿಸದೆ …
Read more “ಕಡು ಬಡತನಮುಕ್ತ ಕೇರಳ ಎಂಬ ಘೋಷಣೆ ಎಡರಂಗ ಸರಕಾರದ ವಂಚನೆ- ಮುಕುಂದನ್ ಪಳ್ಳಿಯರ”