ಮೀಂಜ ಕೃಷಿ ಭವನ ಸಚಿವರಿಂದ ಉದ್ಘಾಟನೆ
ಮೀಂಜ: ಕೃಷಿಕರ ಬಳಿಗೆ ತೆರಳಿ ಅವರಿಗಾಗಿ ಕಾರ್ಯಾಚರಿಸು ವವರಾಗಿರಬೇಕು ಕೃಷಿ ಇಲಾಖೆಯ ಅಧಿಕಾರಿಗಳು ಎಂದು ರಾಜ್ಯ ಕೃಷಿ ಅಭಿವೃದ್ಧಿ ಖಾತೆ ಸಚಿವ ಪಿ. ಪ್ರಸಾದ್ ನುಡಿದಿದ್ದಾರೆ. ಮೀಂಜ ಪಂಚಾಯತ್ ಕೃಷಿ ಭವನದ ಉದ್ಘಾಟನೆ ನಿರ್ವಹಿಸಿ ಅವರು ಮಾತನಾಡುತ್ತಿದರು. ಕಾರ್ಯಕ್ರಮದಂಗವಾಗಿ ನಡೆದ ಕಿಸಾನ್ ಗೋಷ್ಠಿಯನ್ನು ಮೀಂಜ ಪಂ. ಅಧ್ಯಕ್ಷೆ ಸುಂದರಿ ಆರ್. ಶೆಟ್ಟಿ ಉದ್ಘಾಟಿಸಿದರು. ಶಾಸಕ ಎಕೆಎಂ ಅಶ್ರಫ್ ಅಧ್ಯಕ್ಷತೆ ವಹಿಸಿದರು. ಸಂಸದ ರಾಜ್ಮೋಹನ್ ಉಣ್ಣಿತ್ತಾನ್, ಮಂಜೇಶ್ವರ ಬ್ಲೋಕ್ ಪಂ. ಅಧ್ಯಕ್ಷೆ ಶಮೀಮ ಟೀಚರ್ ಮುಖ್ಯ ಅತಿಥಿಗಳಾಗಿದ್ದರು. ಮಂಜೇಶ್ವರ …