ಒಣಗಿಸಿ ಸಂಗ್ರಹಿಸಿಟ್ಟಿದ್ದ 4 ಗೋಣಿ ಅಡಿಕೆ ಸ್ಕೂಟರ್ನಲ್ಲಿ ಕಳವು ಯತ್ನ ಮಧ್ಯೆ ಸೆರೆ
ಕಾಸರಗೋಡು: ಮನೆ ವರಾಂಡದಲ್ಲಿ ಸಂಗ್ರಹಿಸಿಟ್ಟಿದ್ದ ನಾಲ್ಕು ಗೋಣಿ ಒಣ ಅಡಿಕೆಯನ್ನು ಸ್ಕೂಟಿಯಲ್ಲಿ ಸಾಗಿಸ ಲೆತ್ನಿಸಿದ ಯುವಕನನ್ನು ಸ್ಥಳೀಯರು ಸೆರೆ ಹಿಡಿದು ಪೊಲೀಸರಿಗೆ ಹಸ್ತಾಂತರಿಸಿ ದ್ದಾರೆ. ಮಡಿಕೈ, ಬೆಳ್ಳಚ್ಚೇರಿ ನಿವಾಸಿಯಾದ ಮಹೇಶ್ ಸೆರೆಯಾದ ವ್ಯಕ್ತಿ. ಈತನನ್ನು ಅಂಬಲತ್ತರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ 12.45ರ ವೇಳೆ ಘಟನೆ ನಡೆದಿದ್ದು, ಪೊಲೀಸರು ಈ ರೀತಿ ತಿಳಿಸುತ್ತಿದ್ದಾರೆ. ‘ತಾಯ ನ್ನೂರು ಆನಕ್ಕುಳಿಯ ಕೃಷಿಕ ವರ್ಗೀಸ್ರ ಮನೆ ವರಾಂಡದಿಂದ ನಾಲ್ಕು ಗೋಣಿ ಅಡಿಕೆ ಕಳವುಹೋಗಿತ್ತು. ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿದ ಬಳಿಕ …
Read more “ಒಣಗಿಸಿ ಸಂಗ್ರಹಿಸಿಟ್ಟಿದ್ದ 4 ಗೋಣಿ ಅಡಿಕೆ ಸ್ಕೂಟರ್ನಲ್ಲಿ ಕಳವು ಯತ್ನ ಮಧ್ಯೆ ಸೆರೆ”