ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆಯಲ್ಲಿ ದೊಡ್ಡ ತಿರುವು: ತಂತ್ರಿವರ್ಯರ ಹೇಳಿಕೆ ದಾಖಲಿಸಿಕೊಂಡ ಎಸ್ಐಟಿ
ಪಂದಳಂ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಶಬರಿಮಲೆ ದೇವಸ್ಥಾನದ ತಂತ್ರಿವರ್ಯರುಗಳಾದ ಕಂಠರರ್ ರಾಜೀವರ್ ಮತ್ತು ಕಂಠರರ್ ಮೋಹನರ್ಗಳ ಹೇಳಿಕೆಗಳನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ದಾಖಲಿಸಿಕೊಂಡಿದೆ. ಮುಜರಾಯಿ ಮಂಡಳಿಯ ಅಧಿಕಾರಿಗಳು ನೀಡಿದ ನಿರ್ದೇಶದಂತೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿ ಬಾಗಿಲ ಚಿನ್ನದ ಕವಚಗಳನ್ನು ಹೊರಕ್ಕೆ ಸಾಗಿಸಲು ಅನುಮತಿ ನೀಡಲಾಗಿದೆ. ದೈವಹಿತ ನೋಡಿ ಮಾತ್ರವೇ ಯಾವುದಕ್ಕೂ ಅನುಮತಿ ನೀಡುವುದು …