ಉಪಯೋಗಕ್ಕಿಲ್ಲದ ತಂಗುದಾಣ: ದೂರದಲ್ಲಿ ನಿಲ್ಲಿಸುವ ಬಸ್ಗಳಿಂದ ಪ್ರಯಾಣಿಕರಿಗೆ ಸಮಸ್ಯೆ
ಉಪ್ಪಳ: ಹೆದ್ದಾರಿ ಅಭಿವೃದ್ದಿ ಗೊಂಡು ಸರ್ವೀಸ್ ರಸ್ತೆಯಲ್ಲಿ ಬಸ್ ತಂಗುದಾಣ ನಿರ್ಮಿಸಿದರೂ ಅಲ್ಲಿ ಬಸ್ಗಳನ್ನು ನಿಲ್ಲಿಸದೆ ಅಲ್ಪ ಮುಂದೆ ನಿಲ್ಲಿಸುವುದು ಪ್ರಯಾಣಿಕರಿಗೆ ಸಮಸ್ಯೆಯನ್ನುಂಟು ಮಾಡುತ್ತಿರುವು ದಾಗಿ ದೂರಲಾಗಿದೆ. ಬಂದ್ಯೋಡು, ನಯಬಜಾರ್, ಕೈಕಂಬ, ಹೊಸಂಗಡಿ ಸಹಿತ ಹಲವು ಕಡೆಗಳಲ್ಲಿ ಬಸ್ ತಂಗುದಾಣವನ್ನು ನಿರ್ಮಿಸಲಾಗಿದೆ. ಆದರೆ ಖಾಸಗಿ ಸಹಿತ ಸರಕಾರಿ ಬಸ್ಗಳನ್ನು ತಂಗು ದಾಣದಲ್ಲಿ ನಿಲ್ಲಿಸದೆ ಅಲ್ಪ ದೂರ ನಿಲ್ಲಿಸುತ್ತಿರುವುದ ರಿಂದಾಗಿ ಪ್ರಯಾಣಿ ಕರು ಅಲ್ಲಿ ತನಕ ಓಡಿ ಹೋಗುವ ಅವಸ್ಥೆ ಉಂಟಾಗಿರುವುದಾಗಿ ದೂರಲಾಗಿದೆ. ಪ್ರಯಾಣಿಕರು ತಂಗುದಾಣದಲ್ಲಿ ನಿಂತರೂ ಬಸ್ಗಳನ್ನು …
Read more “ಉಪಯೋಗಕ್ಕಿಲ್ಲದ ತಂಗುದಾಣ: ದೂರದಲ್ಲಿ ನಿಲ್ಲಿಸುವ ಬಸ್ಗಳಿಂದ ಪ್ರಯಾಣಿಕರಿಗೆ ಸಮಸ್ಯೆ”