ಯುವಕನನ್ನು ತಡೆದು ಕಲ್ಲಿನಿಂದ ಹೊಡೆದು ಗಂಭೀರ ಗಾಯ: 3 ಮಂದಿ ವಿರುದ್ಧ ಕೇಸು
ಮಂಜೇಶ್ವರ: ಯುವಕನನ್ನು ತಡೆದು ಕೈಯಿಂದ, ಕಲ್ಲಿನಿಂದ ಹಲ್ಲೆಗೈದು ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬAಧಿಸಿ ಮೂರು ಮಂದಿ ವಿರುದ್ದ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಲ ಕಡಪುö್ಪರ ಶಿವಾಜಿನಗರ ಬಳಿಯ ಕುದುಪುಳು ನಿವಾಸಿಯಾದ ಬಿಜೆಪಿ ಹನೀಫ್ ಎಂದೇ ಗುರುತಿಸಿಕೊಂಡಿರುವ ಮೊಹಮ್ಮದ್ ಹನೀಫ್(28) ಎಂಬವರು ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ದೂರಿನಂತೆ ಉಪ್ಪಳ ನಿವಾಸಿಗಳಾದ ಕೌಸರ್, ಅಂಬು ಹಾಗೂ ಅಪರಿಚಿತ ಇನ್ನೋರ್ವ ವ್ಯಕ್ತಿಯ ವಿರುದ್ದ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ …
Read more “ಯುವಕನನ್ನು ತಡೆದು ಕಲ್ಲಿನಿಂದ ಹೊಡೆದು ಗಂಭೀರ ಗಾಯ: 3 ಮಂದಿ ವಿರುದ್ಧ ಕೇಸು”