ಪೊಲೀಸ್ ಅಧಿಕಾರಿಯ ಕಾರಿಗೆ ಹಾನಿಗೈದು ಬ್ಯಾಟರಿ ಕಳವು: ಇಬ್ಬರ ಬಂಧನ
ಕಾಸರಗೋಡು: ತೃಕ್ಕರಿಪುರ ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಪೊಲೀಸ್ ಅಧಿಕಾರಿಯ ಕಾರಿನ ಗಾಜು ಪುಡಿಗೈದು ಬ್ಯಾಟರಿ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಪಿಲಿಕ್ಕೋಡ್ ಮೇಲ್ಮಟ್ಟಲಾಯಿ ನಿವಾಸಿಗಳಾದ ಕೆ. ರೋಬಿನ್ ಯಾನೆ ಸಚ್ಚು (20), ಎ.ಶಾನಿಲ್ (28) ಬಂಧಿತ ವ್ಯಕ್ತಿಗಳಾಗಿದ್ದಾರೆ. ಕಾಸರಗೋಡು ರೈಲ್ವೇ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಆಫೀಸರ್ ಶಂಸೀರ್ರ ಕಾರಿನ ಗಾಜು ಪುಡಿಗೈದು ಆರೋಪಿಗಳು ಬ್ಯಾಟರಿ ಕಳವು ನಡೆಸಿದ್ದರು. ಶಂಸೀರ್ ಕಾರನ್ನು ತೃಕ್ಕರಿಪುರ ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿ ಕರ್ತವ್ಯಕ್ಕೆ ತೆರಳಿದ್ದರು. ಕೆಲಸ ಮುಗಿಸಿ …
Read more “ಪೊಲೀಸ್ ಅಧಿಕಾರಿಯ ಕಾರಿಗೆ ಹಾನಿಗೈದು ಬ್ಯಾಟರಿ ಕಳವು: ಇಬ್ಬರ ಬಂಧನ”