ಗಾಳಿಯಡ್ಕದ ಲಾರಿ ಚಾಲಕ ಆಸೀಫ್ನ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಸರ್ಕಾರ ವಿಫಲ-ಕಾಂಗ್ರೆಸ್
ಪೈವಳಿಕೆ: ಕಳೆದ ಜನವರಿ ತಿಂಗಳಲ್ಲಿ ಬಾಯಾರು ಧರ್ಮಡ್ಕದಲ್ಲಿ ಅಸಹಜ ರೀತಿಯಲ್ಲಿ ಅಕ್ರಮಣಕ್ಕೊ ಳಗಾಗಿ ಕಂಡುಬಂದ ಬಳಿಕ ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಮೃತಪಟ್ಟ ಬಾಯಾರು ಗಾಳಿಯಡ್ಕದ ಲಾರಿ ಚಾಲಕ ಮೊಹ್ಮದ್ ಆಸೀಫ್ರ ಸಾವಿನ ಬಗೆಗಿನ ತನಿಖೆಯಲ್ಲಿ ತಿಂಗಳು ಎಂಟು ಆದರೂ ಯಾವುದೇ ಪ್ರಗತಿ ಇಲ್ಲದಿರುವುದು ನಮ್ಮ ರಾಜ್ಯದ ಪೊಲೀಸ್ ಇಲಾಖೆಯ ಸಾಮರ್ಥ್ಯದ ಕೈಗನ್ನಡಿಯಾಗಿದೆಯೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಜೆ.ಎಸ್ ಹೇಳಿದರು. ಈ ವಿಚಾರದಲ್ಲಿ ಸರಕಾರ ತುರ್ತಾಗಿ ಸ್ಪಂದಿಸಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡದೇ ಇದ್ದಲ್ಲಿ ಪಕ್ಷ ಚಳವಳಿಗೆ ಸಿದ್ಧರಾಗಬೇಕಾದೀತು …
Read more “ಗಾಳಿಯಡ್ಕದ ಲಾರಿ ಚಾಲಕ ಆಸೀಫ್ನ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಸರ್ಕಾರ ವಿಫಲ-ಕಾಂಗ್ರೆಸ್”