ಕಾನತ್ತೂರು ವಡಕ್ಕೇಕೆರೆ ಪರಿಶಿಷ್ಟ ಜಾತಿ, ಪಂಗಡ ಕೇಂದ್ರದಲ್ಲಿ 1 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿ : ಸಚಿವ ಒ.ಆರ್. ಕೇಳು 28ರಂದು ಉದ್ಘಾಟನೆ
ಮುಳಿಯಾರು: ಪಂಚಾಯತ್ ವ್ಯಾಪ್ತಿಯ ಕಾನತ್ತೂರು ವಡಕ್ಕೇಕರೆ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಕೇಂದ್ರದಲ್ಲಿ ಒಂದು ಕೋಟಿ ರೂ.ಗಳ ಅಭಿವೃದ್ಧಿ ಚಟುವಟಿಕೆಗಳನ್ನು ನಡೆಸಲಾಗಿ ದ್ದು, ಇದರ ಉದ್ಘಾಟನೆಯನ್ನು ಈ ತಿಂಗಳ 28ರಂದು ಪರಿಶಿಷ್ಟ ಜಾತಿ ಹಿಂದುಳಿದ ವಿಭಾಗ ಕ್ಷೇಮ ಇಲಾಖೆ ಸಚಿವ ಒ.ಆರ್. ಕೇಳು ನಿರ್ವಹಿಸು ವರು. ಅಂಬೇಡ್ಕರ್ ಗ್ರಾಮ ಅಭಿವೃದ್ಧಿ ಯೋಜನೆಯಂಗವಾಗಿ ಈ ಯೋಜನೆ ಜ್ಯಾರಿಗೊಳಿಸಲಾಗಿದೆ. ೩೫ರಷ್ಟು ಕುಟುಂಬಗಳಿಗೆ ಕುಡಿಯುವ ನೀರಿನ ಸಮಸ್ಯೆ, ಉಪಯೋಗಶೂನ್ಯವಾದ ಬಾವಿಗಳು, ಪೂರ್ತಿಗೊಳ್ಳದ ಮನೆಗಳು ಮೊದಲಾದ ಸಮಸ್ಯೆಗಳು ಈ ಕೇಂದ್ರದಲ್ಲಿ ಕಂಡು ಬರುತ್ತಿತ್ತು. 2021-22ರ …