ಧರ್ಮಸ್ಥಳ ಕ್ಷೇತ್ರ ಭಕ್ತವೃಂದ ನೇತೃತ್ವದಲ್ಲಿ ನಗರದಲ್ಲಿ ಪಂಜಿನ ಮೆರವಣಿಗೆ
ಕಾಸರಗೋಡು: ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವಿಧ್ವಂ ಸಕ ಚಟುವಟಿಕೆಗಳ ವಿರುದ್ಧವಾಗಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದ, ಕಾಸರಗೋಡು ಇವರ ನೇತೃತ್ವದಲ್ಲಿ ನಿನ್ನೆ ಸಂಜೆ ಕಾಸರಗೋಡು ನಗರದಲ್ಲಿ ಪಂಜಿನ ಮೆರವಣಿಗೆ ಜರುಗಿತು.ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಿಂದ ಪ್ರಾರಂಭವಾಗಿ ಪ್ರಮುಖ ಬೀದಿಗಳ ಮೂಲಕ ಸಾಗಿದಾಗ ನೂರಾರು ಭಕ್ತರು, ಯುವಕರು ಹಾಗೂ ಸಾರ್ವಜನಿಕರು ದೀಪಗಳೊಂದಿಗೆ ಭಾಗವಹಿಸಿ ಸಮಗ್ರ ಏಕತೆ ಹಾಗೂ ಭಕ್ತಿ ಭಾವವನ್ನು ತೋರಿಸಿದರು.ಸಮಾರೋಪ ಸಮಾರಂಭದಲ್ಲಿ ವಿವಿಧ ಸಂಘಟನೆಗಳ ಗಣ್ಯರು ಉಪಸ್ಥಿತರಿದ್ದರು. ಹಿಂದು ಐಕ್ಯ ವೇದಿಯ ಜಿಲ್ಲಾಧ್ಯಕ್ಷ ಎಸ್. ಪಿ. ಶಾಜಿ, …
Read more “ಧರ್ಮಸ್ಥಳ ಕ್ಷೇತ್ರ ಭಕ್ತವೃಂದ ನೇತೃತ್ವದಲ್ಲಿ ನಗರದಲ್ಲಿ ಪಂಜಿನ ಮೆರವಣಿಗೆ”