ದುರಸ್ತಿಗಾಗಿ ತಂದು ಹಾಸಿದ ಜಲ್ಲಿಕಲ್ಲುಗಳು: ಕೋಟೆಕಣಿ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆ
ಕಾಸರಗೋಡು: ರಸ್ತೆ ದುರಸ್ತಿಗೆ ಚಾಲನೆ ನೀಡಿದಾಗ ಅದು ಸ್ಥಳೀಯರ ಸಂಚಾರಕ್ಕೇ ಸಮಸ್ಯೆ ತಂದಿತ್ತ ಘಟನೆ ಕೋಟೆಕಣಿಯಲ್ಲಿ ಸಂಭವಿಸಿದೆ. ಇಲ್ಲಿನ ಕ್ರಾಸ್ರೋಡ್ ದುರಸ್ತಿಗಾಗಿ ಕಾಮಗಾರಿ ಆರಂಭಿಸಲಾಗಿದ್ದು, ಆದರೆ ಅರ್ಧದಲ್ಲೇ ಮೊಟಕುಗೊಳಿಸಿದ ಹಿನ್ನೆಲೆಯಲ್ಲಿ ಈಗ ಸಂಚಾರ ಸಮಸ್ಯೆ ಸೃಷ್ಟಿಯಾಗಿದೆ. ಕಳೆದ ಹಲವು ದಿನಗಳಿಂದ ರಸ್ತೆಗೆ ದೊಡ್ಡಗಾತ್ರದ ಜಲ್ಲಿಗಳನ್ನು ತಂದು ಹಾಕಲಾಗಿದ್ದು, ಅದಕ್ಕೆ ಕಲ್ಲಿನ ಹುಡಿಯನ್ನು ಕೂಡಾ ಬೆರೆಸಲಾಗಿದೆ. ಇದು ಸಂಚಾರ ಸಮಸ್ಯೆಯನ್ನು ಸೃಷ್ಟಿಸಿದ ಜೊತೆಯಲ್ಲೇ ಸ್ಥಳೀಯರಿಗೆ ಧೂಳಿನ ಸಮಸ್ಯೆಯನ್ನೂ ಉಂಟುಮಾಡಿದೆ. ಈ ಪರಿಸರದ ಮನೆಗಳ ಗೋಡೆಗಳಲ್ಲಿ ಈಗ ಧೂಳು ತುಂಬಿಕೊಂಡಿದ್ದು, …
Read more “ದುರಸ್ತಿಗಾಗಿ ತಂದು ಹಾಸಿದ ಜಲ್ಲಿಕಲ್ಲುಗಳು: ಕೋಟೆಕಣಿ ರಸ್ತೆಯಲ್ಲಿ ಸಂಚಾರಕ್ಕೆ ಸಮಸ್ಯೆ”