ಪ್ರತಾಪನಗರ ಲೋಕೋಪಯೋಗಿ ಇಲಾಖೆ ರಸ್ತೆ ಹದಗೆಟ್ಟು ಸಂಚಾರ ಸಮಸ್ಯೆ
ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಸೋಂಕಾಲು-ಪ್ರತಾಪನಗರದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆ ಹದಗೆಟ್ಟು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗು ತ್ತಿರುವುದಾಗಿ ನಾಗರಿಕರು ದೂರಿದ್ದಾರೆ. ರಸ್ತೆಯಲ್ಲಿರುವ ಹೊಂಡಗಳಲ್ಲಿ ಮಳೆ ನೀರು ಸಂಗ್ರಹಗೊAಡಿರುವುದರಿAದ ಸಂಚಾರದ ವೇಳೆ ದ್ವಿಚಕ್ರ, ತ್ರಿಚಕ್ರ ವಾಹನಗಳು ಹೊಂಡದಲ್ಲಿ ಸಿಲುಕಿ ಹಾನಿಗೀಡಾಗುತ್ತಿದೆ. ಈ ರಸ್ತೆ ಶಿಶು ಮಂದಿರ ಹಾಗೂ ಬೀಟಿಗದ್ದೆ ಪರಿಸರದಲ್ಲಿ ಶೋಚನೀಯವಸ್ಥೆಗೆ ತಲುಪಿದೆ.ಎರಡು ವಾರದ ಹಿಂದೆ ಜಲ್ಲಿಕಲ್ಲುಗಳನ್ನು ತಂದು ಹಾಕಲಾ ಗಿದೆ. ಆದರೆ ಅದನ್ನು ಸಮತಟ್ಟು ಗೊಳಿಸಲಿಲ್ಲ, ಡಾಮಾ ರೀಕರಣ ಗೊಳಿಸಲಿಲ್ಲ. ಇದರಿಂದ ಜಲ್ಲಿ ಕಲ್ಲು …
Read more “ಪ್ರತಾಪನಗರ ಲೋಕೋಪಯೋಗಿ ಇಲಾಖೆ ರಸ್ತೆ ಹದಗೆಟ್ಟು ಸಂಚಾರ ಸಮಸ್ಯೆ”