ತಿರುವನಂತಪುರ ಕಾರ್ಪೊರೇಶನ್ನ ಬಿಜೆಪಿ ಮೇಯರ್ ಆಯ್ಕೆ ವಿಳಂಬ: ಸರ್ಪ್ರೈಸ್ ವ್ಯಕ್ತಿಗೆ ಸಾಧ್ಯತೆ
ತಿರುವನಂತಪುರ: ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಂದು ಹಲವು ದಿನಗಳು ಕಳೆದರೂ ತಿರುವನಂತಪುರ ಕಾರ್ಪೊರೇಶನ್ನ ಮೇಯರ್ ಅಭ್ಯರ್ಥಿ ಯಾರಾಗುವರೆಂಬ ವಿಷಯದಲ್ಲಿ ತೀರ್ಮಾನ ವಿಳಂಬವಾಗುತ್ತಿದೆ. ಬಿಜೆಪಿಗೆ ಭಾರೀ ಬಹುಮತ ಲಭಿಸಿದ ಕಾರ್ಪೊರೇಶನ್ನ ಮೇಯರ್ ಅಭ್ಯರ್ಥಿಯನ್ನು ತೀರ್ಮಾನಿಸಲು ಪಕ್ಷದ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಕೂಡಲೇ ದೆಹಲಿಗೆ ತೆರಳುವರು ಎಂಬ ಮಾಹಿತಿ ಲಭಿಸಿದೆ. ದೆಹಲಿಯಿಂದ ಹಿಂತಿರುಗಿದ ಬಳಿಕವಷ್ಟೇ ರಾಜ್ಯದಲ್ಲಿ ಚರ್ಚೆಗಳು ಪುನರಾರಂಭಗೊಳ್ಳಲಿದೆ. ಈ ಮಧ್ಯೆ ಚುನಾವಣೆ ಅವಲೋಕನಕ್ಕಾಗಿ ಮಂಡಲ ಪದಾಧಿಕಾರಿಗಳುವರೆಗಿರುವ ಮುಖಂಡರ, ಜಿಲ್ಲಾ ಕೋರ್ ಕಮಿಟಿ ಸಭೆ ಜರಗಲಿದೆ. ಕೇಂದ್ರ ನೇತೃತ್ವದ …
Read more “ತಿರುವನಂತಪುರ ಕಾರ್ಪೊರೇಶನ್ನ ಬಿಜೆಪಿ ಮೇಯರ್ ಆಯ್ಕೆ ವಿಳಂಬ: ಸರ್ಪ್ರೈಸ್ ವ್ಯಕ್ತಿಗೆ ಸಾಧ್ಯತೆ”