ಸಹಕಾರಿ ಪಿಂಚಣಿದಾರರ ಅನಿರ್ದಿಷ್ಟ ಹೋರಾಟ ವಾಹನ ಜಾಥಾಕ್ಕೆ ಹೊಸಂಗಡಿಯಲ್ಲಿ ಚಾಲನೆ
ಮಂಜೇಶ್ವರ: ಸಹಕಾರಿ ಪಿಂಚಣಿದಾರರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕೇರಳ ಕೋ-ಆಪರೇಟಿವ್ ಸರ್ವೀಸ್ ಪೆನ್ಶನರ್ಸ್ ಅಸೋಸಿಯೇಶÀನ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅನಿಶ್ಚಿತಾವಧಿ ಹೋರಾಟಕ್ಕೆ ಚಾಲನೆ ನೀಡಲಾಯಿತು. ಇದರಂಗವಾಗಿ ರಾಜ್ಯ ಸಮರ ಪ್ರಚಾರ ವಾಹನ ಜಾಥಾ ನಿನ್ನೆ ಹೊಸಂಗಡಿಯಲ್ಲಿ ಉದ್ಘಾಟನೆಗೊಂಡಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಮುಂಡೂರು ರಾಮಕೃಷ್ಣನ್ ನೇತೃತ್ವದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಕೆ.ಆರ್. ಜಯಾನಂದ ಅಧ್ಯಕ್ಷತೆ ವಹಿಸಿದ್ದರು. ಎ.ಎಂ. ಮೇರಿ ಟೀಚರ್ ಜಾಥಾ ಉದ್ಘಾಟಿಸಿದರು. ಸಹಕಾರ ಜನತಾಂತ್ರಿಕ ವೇದಿಕೆ ಜಿಲ್ಲಾ ಅಧ್ಯಕ್ಷ ಕೆ. ನೀಲಕಂಠನ್, ಮಂಜೇಶ್ವರ ಬ್ಲಾಕ್ …
Read more “ಸಹಕಾರಿ ಪಿಂಚಣಿದಾರರ ಅನಿರ್ದಿಷ್ಟ ಹೋರಾಟ ವಾಹನ ಜಾಥಾಕ್ಕೆ ಹೊಸಂಗಡಿಯಲ್ಲಿ ಚಾಲನೆ”