ಕಲ್ಲೆಸೆದು ಕೆಎಸ್ಆರ್ಟಿಸಿ ಬಸ್ನ ಗಾಜು ಪುಡಿಗೈದ ಪ್ರಕರಣ: ಆರೋಪಿಗೆ ಸಜೆ, ಜುಲ್ಮಾನೆ
ಕಾಸರಗೋಡು: ಕಲ್ಲೆಸೆದು ಕೆಎಸ್ಆರ್ಟಿಸಿ ಬಸ್ಸಿನ ಗಾಜು ಪುಡಿಗೈದು ಅದರ ಚಾಲಕ ಗಾಯಗೊಂಡ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಧೀಶೆ ಕೆ. ಪ್ರಿಯಾ ನಾಲ್ಕು ವರ್ಷ ಸಜೆ ಹಾಗೂ 40,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಆಲಂಪಾಡಿ ಸುಬ್ಬತ್ತೊಟ್ಟಿ ಹೌಸ್ನ ಇಬ್ರಾಹಿಂ ಬಾದ್ಶಾ (27) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿ ದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿ ದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2019 ಡಿಸೆಂಬರ್ 17ರಂದು …
Read more “ಕಲ್ಲೆಸೆದು ಕೆಎಸ್ಆರ್ಟಿಸಿ ಬಸ್ನ ಗಾಜು ಪುಡಿಗೈದ ಪ್ರಕರಣ: ಆರೋಪಿಗೆ ಸಜೆ, ಜುಲ್ಮಾನೆ”