ಶಬರಿಮಲೆ: ಹೈಕೋರ್ಟ್ಗೆ ಮಧ್ಯಂತರ ತನಿಖಾ ವರದಿ ಸಲ್ಲಿಸಿದ ಎಸ್ಐಟಿ
ಕೊಚ್ಚಿ: ಶಬರಿಮಲೆ ದೇಗುಲದಲ್ಲಿ ಚಿನ್ನ ನಾಪತ್ತೆಯಾಗಿರುವುದು ಕಳವೇ ಆಗಿದೆಯೆಂದು ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಬೆಳಿಗ್ಗೆ ಹೈಕೋರ್ಟ್ಗೆ ಸಲ್ಲಿಸಿದ ತನಿಖೆಯ ಪ್ರಗತಿಯ ಕುರಿತಾದ ಮಧ್ಯಂತರ ವರದಿಯಲ್ಲಿ ತಿಳಿಸಿದೆ. ಪ್ರಸ್ತುತ ಪ್ರಕರಣದ ತನಿಖೆಯ ಪ್ರಗತಿಯ ಕುರಿತಾದ ವರದಿಯನ್ನು ಹಂತಹಂತವಾಗಿ ಸಲ್ಲಿಸುವಂತೆ ಹೈಕೋ ರ್ಟ್ ತನಿಖಾ ತಂಡಕ್ಕೆ ನಿರ್ದೇಶ ನೀಡಿತ್ತು. ಅದರಂತೆ ಈತನಕ ನಡೆಸ ಲಾದ ತನಿಖೆಯ ವರದಿಯನ್ನು ಎಸ್ಐಟಿ ಇಂದು ಹೈಕೋರ್ಟ್ಗೆ ಸಲ್ಲಿಸಿದೆ. ಹೈಕೋರ್ಟ್ನ ಮುಚ್ಚಿದ ಕೊಠಡಿಯಲ್ಲಿ ಸಂಬಂಧಪಟ್ಟ ನ್ಯಾಯ ಮೂರ್ತಿಗಳು …
Read more “ಶಬರಿಮಲೆ: ಹೈಕೋರ್ಟ್ಗೆ ಮಧ್ಯಂತರ ತನಿಖಾ ವರದಿ ಸಲ್ಲಿಸಿದ ಎಸ್ಐಟಿ”