ಕಾರಡ್ಕ ಪಂಚಾಯತ್ ಮತ್ತೆ ಬಿಜೆಪಿ ಆಡಳಿತಕ್ಕೆ: ಹಾಲಿ ಪಂ. ಅಧ್ಯಕ್ಷ ಸೋಲು
ಮುಳ್ಳೇರಿಯ: ಕಾರಡ್ಕ ಪಂಚಾಯತ್ ಆಡಳಿತವನ್ನು ಬಿಜೆಪಿ ಉಳಿಸಿಕೊಳ್ಳುವ ಸಾಧ್ಯತೆ ಕಂಡುಬರುತ್ತಿದೆ. ಈಗಾಗಲೇ 1ರಿಂದ 8ರ ವರೆಗಿರುವ ವಾರ್ಡ್ಗಳಲ್ಲಿ ಜಯಗಳಿಸಿದ್ದು, 12ನೇ ವಾರ್ಡ್ಗಳಲ್ಲಿ ಜಯ ಸಾಧ್ಯತೆ ಲೆಕ್ಕಹಾಕಲಾಗಿತ್ತು. ಆದರೆ 1ಮತದ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ, ಪಂಚಾಯತ್ ಅಧ್ಯಕ್ಷ ಕೆ. ಗೋಪಾಲಕೃಷ್ಣ ಸೋಲನುಭವಿಸಿದರು. ಇಲ್ಲಿ ಐಕ್ಯರಂಗದ ಶರೀಫ್ ಎಂ. ಜಯ ಗಳಿಸಿದರು. 1ನೇ ವಾರ್ಡ್ನಲ್ಲಿ ಪ್ರಶಾಂತ್ ಕಲ್ಲಂಕೂಡ್ಲು, 2ನೇ ವಾರ್ಡ್ನಲ್ಲಿ ಬಾಲಕೃಷ್ಣ ಅಂಬೆಮೂಲೆ, 3ನೇ ವಾರ್ಡ್ನಲ್ಲಿ ಸವಿತ ಕುಮಾರಿ ಪಿ, 4ನೇ ವಾರ್ಡ್ನಲ್ಲಿ ವಸಂತಿ ಎ, 5ನೇ ವಾರ್ಡ್ನಲ್ಲಿ ಗಾಯತ್ರಿ, …
Read more “ಕಾರಡ್ಕ ಪಂಚಾಯತ್ ಮತ್ತೆ ಬಿಜೆಪಿ ಆಡಳಿತಕ್ಕೆ: ಹಾಲಿ ಪಂ. ಅಧ್ಯಕ್ಷ ಸೋಲು”