ಚುನಾವಣಾ ಕರ್ತವ್ಯಕ್ಕೆ ಮದ್ಯದಮಲಿನಲ್ಲಿ ತಲುಪಿದ ಪೊಲೀಸ್ ಮಹಿಳಾ ಪ್ರಿಸೈಡಿಂಗ್ ಆಫೀಸರ್ರೊಂದಿಗೆ ಅನುಚಿತ ವರ್ತನೆ
ಕಾಸರಗೋಡು: ಮದ್ಯದಮಲಿನಲ್ಲಿ ಚುನಾವಣಾ ಕರ್ತವ್ಯಕ್ಕೆ ತಲುಪಿ ಮಹಿಳಾ ಪ್ರಿಸೈಂಡಿಂಗ್ ಆಫೀಸರ್ರೊಂ ದಿಗೆ ಅನುಚಿತವಾಗಿ ವರ್ತಿಸಿದ ಕಾಞಂಗಾಡ್ ಬೀಟಾ ಕಂಟ್ರೋಲ್ ರೂಂನ ಪೊಲೀಸ್ನ ವಿರುದ್ಧ ಆದೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಆದೂರು ಪೊಲೀಸ್ ಇನ್ಸ್ಪೆಕ್ಟರ್ ಎಂ.ವಿ. ವಿಷ್ಣುಪ್ರಸಾದ್ರ ದೂರಿ ನಂತೆ ಸಿಪಿಒ ಆಗಿರುವ ಸನೂಪ್ ಜೋನ್ ವಿರುದ್ಧ ಕೇಸು ದಾಖಲಿಸಲಾಗಿದೆ. ಮುಳಿಯಾರು ಪಂಚಾಯತ್ನ ಬೆಂಚ್ ಕೋರ್ಟ್ ವಾರ್ಡ್ನ ಮತಗಟ್ಟೆಯಾದ ಬೋವಿಕ್ಕಾನ ಎಯುಪಿ ಶಾಲೆಯಲ್ಲಿ ನಿನ್ನೆ ಸಂಜೆ 4.30ರ ವೇಳೆ ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ಈ ಕುರಿತು ಆದೂರು …