ಲೈಂಗಿಕ ಕಿರುಕುಳ ಪ್ರಕರಣ: ರಾಹುಲ್ ಮಾಂಕೂಟತ್ತಿಲ್ಗೆ ಇನ್ನು ಶರಣಾಗತಿಯೇ ದಾರಿ
ತಿರುವನಂತಪುರ: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಬಳಿಕ ಬಲವಂತವಾಗಿ ಆಕೆಯ ಗರ್ಭಪಾತ ನಡೆಸಿದ ಪ್ರಕರಣದ ಆರೋಪಿಯಾ ಗಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಯನ್ನು ತಿರುವನಂತಪುರ ಜಿಲ್ಲಾ ಸೆಶನ್ಸ್ ನ್ಯಾಯಾಲಯ ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ರಾಹುಲ್ಗೆ ತನಿಖಾ ತಂಡದ ಮುಂದೆ ನೇರವಾಗಿ ಶರಣಾ ಗುವುದಲ್ಲದೆ ಬೇರೆ ದಾರಿ ಇಲ್ಲದಂತಾಗಿದೆ. ಇದೇ ಸಂದರ್ಭದಲ್ಲಿ ರಾಹುಲ್ನ ಪ್ರಾಥಮಿಕ ಸದಸ್ಯತನವನ್ನು ರದ್ದುಪಡಿಸಿ ಕಾಂಗ್ರೆಸ್ ನೇತೃತ್ವ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಿದೆ. ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ …
Read more “ಲೈಂಗಿಕ ಕಿರುಕುಳ ಪ್ರಕರಣ: ರಾಹುಲ್ ಮಾಂಕೂಟತ್ತಿಲ್ಗೆ ಇನ್ನು ಶರಣಾಗತಿಯೇ ದಾರಿ”