ವೈದ್ಯೆಯ ಕುರ್ಚಿ, ಮೇಜಿನ ಮೇಲೆ ತುರಿಕೆ ಹುಡಿ: ನೌಕರರ ವಿರುದ್ಧ ಕೇಸು
ಕಾಸರಗೋಡು: ಪೂರ್ವದ್ವೇ ಷದ ಹಿನ್ನೆಲೆಯಲ್ಲಿ ವೈದ್ಯೆಯ ಕುರ್ಚಿ ಹಾಗೂ ಮೇಜಿನ ಮೇಲೆ ತುರಿಕೆಯ ಹುಡಿಯನ್ನು ಚೆಲ್ಲಿರುವುದಾಗಿ ದೂರಲಾಗಿದೆ. ಘಟನೆ ಬಗ್ಗೆ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮಾವುಂಗಾಲ್ನ ಇಸಿಎಚ್ಎಸ್ ಆಸ್ಪತ್ರೆಯ ವೈದ್ಯೆ ಹೊಸದುರ್ಗ ಕೃಷ್ಣ ಮಂದಿರ ರಸ್ತೆಯ ಡಾ| ಟಿ.ಕೆ. ಶರ್ಮಿನ(37) ನೀಡಿದ ದೂರಿನಂತೆ ನೌಕರ ಜಯಕೃಷ್ಣನ್, ಲ್ಯಾಬ್ ಟೆಕ್ನೀಶನ್ ಅಂಜಲಿ ಎಂಬಿವರ ವಿರುದ್ಧ ಕೇಸು ದಾಖಲಿಸಲಾಗಿದೆ. ಕಳೆದ ದಿನ ಬೆಳಿಗ್ಗೆ ವೈದ್ಯೆಯ ತಪಾಸಣೆ ಕೊಠಡಿಯ ಕುರ್ಚಿ ಹಾಗೂ ಮೇಜಿನ ಮೇಲೆ ತುರಿಕೆ ಹುಡಿ …
Read more “ವೈದ್ಯೆಯ ಕುರ್ಚಿ, ಮೇಜಿನ ಮೇಲೆ ತುರಿಕೆ ಹುಡಿ: ನೌಕರರ ವಿರುದ್ಧ ಕೇಸು”