ಶಾಸಕ ರಾಹುಲ್ ಮಾಂಕೂಟತ್ತಿಲ್ಗಾಗಿ ತೀವ್ರ ಶೋಧ; ಕಾರು ಚಾಲಕ ಕಸ್ಟಡಿಗೆ
ತಿರುವನಂತಪುರ: ಎರಡು ಲೈಂಗಿಕ ಪ್ರಕರಣಗಳಲ್ಲಿ ಆರೋಪಿ ಯಾಗಿ ಕಳೆದ ಎಂಟು ದಿನಗಳಿಂದ ತಲೆಮರೆಸಿಕೊಂ ಡಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿ ಲ್ನ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ರಾಹುಲ್ನನ್ನು ಹುಡುಕಿಕೊಂಡು ಪ್ರತ್ಯೇಕ ತನಿಖಾ ತಂಡ ವಯನಾಡು-ಕರ್ನಾಟಕದ ಗಡಿ ಪ್ರದೇಶಕ್ಕೆ ತಲುಪಿದೆ. ರಾಹುಲ್ ತಲೆಮರೆಸಿಕೊಂಡಿರುವ ವಾಸ ಸ್ಥಳಕ್ಕೆ ತನಿಖಾ ತಂಡ ತಲುಪುವುದನ್ನು ತಿಳಿದು ಅಲ್ಲಿಂದ ರಾಹುಲ್ ಪರಾರಿಯಾಗುತ್ತಿದ್ದಾನೆಯೇ ಎಂದು ಪೊಲೀಸರಿಗೆ ಸಂಶಯ ಸೃಷ್ಟಿಸಿದೆ. ಪೊಲೀಸರಿಂದ ರಾಹುಲ್ಗೆ ಮಾಹಿತಿ ಸೋರಿಕೆಯಾಗುತ್ತಿದೆಯೇ ಎಂಬ ಸಂಶಯ ಕೂಡಾ ಹುಟ್ಟಿಕೊಂಡಿದೆ. ಎಸ್ಐಟಿಯ ಕಾರ್ಯಾಚರಣೆ ಗುಪ್ತವಾಗಿ …
Read more “ಶಾಸಕ ರಾಹುಲ್ ಮಾಂಕೂಟತ್ತಿಲ್ಗಾಗಿ ತೀವ್ರ ಶೋಧ; ಕಾರು ಚಾಲಕ ಕಸ್ಟಡಿಗೆ”